26
March, 2026

A News 365Times Venture

26
Thursday
March, 2026

A News 365Times Venture

ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಅಕ್ಟೋಬರ್,25,2025 (www.justkannada.in):  ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ ಯಾವ ಕ್ರಾಂತಿಯೂ ಇಲ್ಲ.  5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ.  ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.

ನಾಯಕತ್ವ ವಿಚಾರವಾಗಿ ಹೇಳಿದ ಮಾತಿಗೆ ಈಗಲೂ ಬದ್ದ. ನನ್ನ ಹೇಳಿಕೆಗೆ ನಾನು ಸ್ಪಷ್ಟೀಕರಣ ಕೂಡ ಕೊಟ್ಟಿದ್ದೇನೆ.  ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: leadership, Statement, MLC, Yathindra Siddaramaiah

The post ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...