23
March, 2026

A News 365Times Venture

23
Monday
March, 2026

A News 365Times Venture

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ

Date:

ಬೆಂಗಳೂರು,ಅಕ್ಟೋಬರ್,28,2025 (www.justkannada.in): ವಿಧಾನಸಭೆಯಲ್ಲಿ ಸಾಮಾಗ್ರಿಗಳ ಖರೀದಿ ಕುರಿತು ಸ್ಪೀಕರ್ ಯುಟಿ ಖಾದರ್ ಅವರು ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.  ವಿಧಾನಸಭೆಯಲ್ಲಿ ಮರದ ಕೆತ್ತನೆಯ ಪ್ರಧಾನ ಬಾಗಿಲು,  ಶಾಸಕರ ಭವನದಲ್ಲಿ ಹಾಸಿಗೆ ದಿಂಬು ಇತರೆ ವಸ್ತುಗಳ ಖರೀದಿ, ಈ ಸಂಬಂಧ ಕೋಟ್ಯಾಂತರ ದುಂದು ವೆಚ್ಚ ಮಾಡಲಾಗಿದೆ.  ಪುಸ್ತಕಮೇಳಕ್ಕೆ   4.5 ಕೋಟಿ ವೆಚ್ಚ ಖರ್ಚು ಮಾಡಿದರು. ಸ್ಪೀಕರ್  ಈ ರೀತಿ ಮಾಡುವ ಅವಶ್ಯಕತೆ ಇತ್ತಾ?  ಬೇಕಾದವರಿಗೆ ಟೆಂಡರ್ ಕೊಟ್ಟಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಒತ್ತಾಯಿಸಿದರು.

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಕಾಗೇರಿ ಹೇಳಿದ್ದಾರೆ.

Key words: Corruption, allegation, Speaker, UT Khader, Vishweshwar hegde Kageri

The post ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Coca‑Cola Price: యుద్ధం ఎఫెక్ట్.. పెరగనున్న కోకా కోలా ధరలు..

భారతదేశంలో కోకా కోలా ఉత్పత్తులను బాటిలింగ్  చేసే ప్రధాన సంస్థ ఎస్ఎల్ఎంజీ...

ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು...

എക്കാലത്തുമുള്ളത് കോ-ലീ-ബി സഖ്യം; പി.ഡി.പി മതരാഷ്ട്രവാദം ഉള്ളവരല്ല, വര്‍ഷങ്ങളായി ഇടതുപക്ഷത്തെ പിന്തുണയ്ക്കുന്നു: തോമസ് ഐസക്

തിരുവനന്തപുരം: പാലക്കാട് എന്‍.എം.ആര്‍ റസാഖിനെ സ്ഥാനാര്‍ത്ഥിയാക്കിയതിന് പിന്നില്‍ പാലക്കാട് സി.പി.ഐ.എം-ബി.ജെ.പി ഡീലാണെന്ന...

இறுதி வரை திக் திக்.! `புதுச்சேரியில் காங்கிரஸ் – திமுக கூட்டணி தொடர்கிறது’ – கூட்டாக அறிவிப்பு

புதுச்சேரி சட்டப்பேரவைக்கான வாக்குப்பதிவு ஏப்ரல் 9-ம் தேதி நடைபெற  இருக்கும் நிலையில்,...