14
May, 2026

A News 365Times Venture

14
Thursday
May, 2026

A News 365Times Venture

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ

Date:

ಬೆಂಗಳೂರು,ಅಕ್ಟೋಬರ್,28,2025 (www.justkannada.in): ವಿಧಾನಸಭೆಯಲ್ಲಿ ಸಾಮಾಗ್ರಿಗಳ ಖರೀದಿ ಕುರಿತು ಸ್ಪೀಕರ್ ಯುಟಿ ಖಾದರ್ ಅವರು ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ.  ವಿಧಾನಸಭೆಯಲ್ಲಿ ಮರದ ಕೆತ್ತನೆಯ ಪ್ರಧಾನ ಬಾಗಿಲು,  ಶಾಸಕರ ಭವನದಲ್ಲಿ ಹಾಸಿಗೆ ದಿಂಬು ಇತರೆ ವಸ್ತುಗಳ ಖರೀದಿ, ಈ ಸಂಬಂಧ ಕೋಟ್ಯಾಂತರ ದುಂದು ವೆಚ್ಚ ಮಾಡಲಾಗಿದೆ.  ಪುಸ್ತಕಮೇಳಕ್ಕೆ   4.5 ಕೋಟಿ ವೆಚ್ಚ ಖರ್ಚು ಮಾಡಿದರು. ಸ್ಪೀಕರ್  ಈ ರೀತಿ ಮಾಡುವ ಅವಶ್ಯಕತೆ ಇತ್ತಾ?  ಬೇಕಾದವರಿಗೆ ಟೆಂಡರ್ ಕೊಟ್ಟಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಒತ್ತಾಯಿಸಿದರು.

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಕುರಿತು ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಕಾಗೇರಿ ಹೇಳಿದ್ದಾರೆ.

Key words: Corruption, allegation, Speaker, UT Khader, Vishweshwar hegde Kageri

The post ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അച്ചടക്കം പാലിച്ചിട്ടും അവഗണന; മന്ത്രിസഭയില്‍ ചേരില്ല: അതൃപ്തി പ്രകടിപ്പിച്ച് ചെന്നിത്തല

തിരുവനന്തപുരം: വി.ഡി സതീശനെ മുഖ്യമന്ത്രിയായി പ്രഖ്യാപിച്ചതില്‍ കോണ്‍ഗ്രസ് നേതാവ് രമേശ് ചെന്നിത്തലയ്ക്ക്...

TVK: சேலத்தில் நடைமுறைக்கு வந்தது சிங்கப்பெண் சிறப்பு அதிரடிப்படை; பணிகள் என்ன?

தமிழ்நாட்டின் புதிய முதலமைச்சராகப் பதவி ஏற்றிருக்கும் ஜோசப் விஜய், பெண்கள் பாதுகாப்பை...

MLA Ramakrishna Reddy: ప్రతి పౌరుడు పొదుపు చర్యలు పాటించాలి!

దేశ ఆర్థిక పరిస్థితులను దృష్టిలో పెట్టుకుని ప్రధానమంత్రి నరేంద్ర మోడీ ఇచ్చిన...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ...