22
March, 2026

A News 365Times Venture

22
Sunday
March, 2026

A News 365Times Venture

ಸಂಪುಟ ಸಭೆಯಲ್ಲೇ ಸಚಿವರಿಬ್ಬರ ನಡುವೆ ವಾಕ್ಸಮರ, ಆಕ್ರೋಶ

Date:

ಬೆಂಗಳೂರು,ಅಕ್ಟೋಬರ್,30,2025 (www.justkannada.in): ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಮತ್ತು ಇಂಧನ ಸಚಿವ ಕೆ.ಜೆ ಜಾರ್ಜ್ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲ್ಇ ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ ನೀಡದ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕೆಜೆ ಜಾರ್ಜ್ ನಡುವೆ ವಾಕ್ಸಮರ ನಡೆದಿದೆ ಎನ್ನಲಾಗಿದೆ.

ಎಸ್ ಸಿಪಿ ಟಿಎಸ್ ಪಿ ಅನುದಾನ ಹಂಚಿಕೆಯಾಗಿಲ್ಲ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಎಸ್ ಸಿ ಪಿ, ಟಿ ಎಸ್ ಪಿಗೆ ಅನುದಾನ ಹಂಚಿಕೆ ಮಾಡದೇ ಇರುವುದು ಏಕೆ?  ಏರು ಧ್ವನಿಯಲ್ಲೇ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನೇರವಾಗಿ ಸಿಎಂಗೆ ಹೇಳದೇ ಸಂಪುಟ ಸಹೋದ್ಯೋಗಿಗಳ ಮೇಲೆ ಸಚಿವ ಮಹದೇವಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆ ಎಂಬುದಾಗಿ ಸಚಿವ ಮಹದೇವಪ್ಪ ಕೂಗಾಡಿದ್ದಾರೆ ಎನ್ನಲಾಗಿದೆ.

Key words: two ministers, cabinet meeting, Outrage, SCSP, TSP, money

The post ಸಂಪುಟ ಸಭೆಯಲ್ಲೇ ಸಚಿವರಿಬ್ಬರ ನಡುವೆ ವಾಕ್ಸಮರ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

CM Chandrababu : హైదరాబాద్ ను మించేలా అమరావతిని నిర్మిస్తాం

ఆంధ్రప్రదేశ్ రాజధాని అమరావతిని అత్యున్నత సాంకేతికతతో, హైదరాబాద్ నగరాన్ని మించేలా ఒక...

ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ...

ഹിന്ദു എം.എല്‍.എ പരാമര്‍ശം; ഗോപാലകൃഷ്ണനെതിരെ കേസ്

തൃശൂര്‍: ഹിന്ദു എം.എല്‍.എ പരാമര്‍ശത്തില്‍ ഗുരുവായൂരിലെ എന്‍.ഡി.എ സ്ഥാനാര്‍ത്ഥി അഡ്വ. ബി...

`சிபிஎம் கட்சிக்கு 5 அல்லது 6 சீட்டுகளா?'- ஸ்டாலின் சொன்னது என்ன? – பெ.சண்முகம் பேட்டி

திமுக கூட்டணியில் தங்களுக்கு 6 தொகுதிகளை ஒதுக்க வேண்டும் என வலியுறுத்தி...