22
March, 2026

A News 365Times Venture

22
Sunday
March, 2026

A News 365Times Venture

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

Date:

ಬೆಂಗಳೂರು, ಅಕ್ಟೋಬರ್,31,2025 (www.justkannada.in): ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು.

ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಲಂಚ ವಸೂಲಿ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ  ಬೆಳಂದೂರು ಪೊಲೀಸ್‌‍ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಮತ್ತು ಕಾನ್ಸ್ ಟೆಬಲ್‌ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುವುದುಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದರು.

ಪೊಲೀಸ್‌‍ ಇಲಾಖೆಯಲ್ಲಿ ಲಂಚ ಪಡೆದಿದ್ದರೆ ಅದು ಸಾವಿರ ಇರಲಿ, ಐದುನೂರು ರೂಪಾಯಿಯೇ ಇರಲಿ ತಕ್ಷಣವೇ ಅಮಾನತಿನಂತಹ ಕ್ರಮ ಕೈಗೊಂಡು ಇಲಾಖೆಯ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾಗುತ್ತದೆ ಎಂದರು.

Key words: Home Minister, Parameshwar, warns, dismiss, bribes

The post ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

கரூரில் 'ஜனநாயகன்' பட ஷூட்டிங் நடத்தினோமா? – ஆதவ் அர்ஜுனா விளக்கம்

தவெக சார்பில் சென்னை ஆர்.கே.நகர் தொகுதியில் மரிய வில்சன் வேட்பாளராகப் போட்டியிடுகிறார்....

Poonam Kaur: ఫేక్ సిక్కులు నిలబడలేరు..పూనం మరో సంచలనం!

‘దురంధర్ 2’ సినిమా పేరుతో పవన్ కళ్యాణ్ ఫ్యాన్స్‌ని పూనమ్ కౌర్...

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್...

മധ്യപൂര്‍വേഷ്യയില്‍ എ.ഐ വിപ്ലവത്തിന് എന്‍വിഡിയ; യുദ്ധാനന്തരം മേഖല കൂടുതല്‍ സുസ്ഥിരമാകുമെന്ന് ജെന്‍സണ്‍ ഹുവാങ്

  ടെഹ്‌റാന്‍: നിലവില്‍ അമേരിക്കയും ഇസ്രഈലും ഇറാനില്‍ നടത്തുന്ന യുദ്ധാനന്തരം മധ്യപൂര്‍വേഷ്യ...