22
March, 2026

A News 365Times Venture

22
Sunday
March, 2026

A News 365Times Venture

ದೇಗುಲದಲ್ಲಿ ಭೀಕರ ಕಾಲ್ತುಳಿತಕ್ಕೆ 10 ಮಂದಿ ಬಲಿ

Date:

ಹೈದರಾಬಾದ್,ನವೆಂಬರ್,1,2025 (www.justkannada.in): ಭೀಕರ ಕಾಲ್ತುಳಿತದಿಂದ 10 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ಶ್ರೀಕಾಕುಳಂನಲ್ಲಿ ನಡೆದಿದೆ.

ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಕಾರ್ತಿಕ ಮಾಸ, ಏಕಾದಶಿ ಹಿನ್ನೆಲೆಯಲ್ಲಿ ಕಾಶಿಬುಗ್ಗು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಹರಿದು ಬಂದಿದ್ದು ದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ 10 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Ke words: Andra Pradesh,  temple, 10death, stampede

The post ದೇಗುಲದಲ್ಲಿ ಭೀಕರ ಕಾಲ್ತುಳಿತಕ್ಕೆ 10 ಮಂದಿ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್...

മധ്യപൂര്‍വേഷ്യയില്‍ എ.ഐ വിപ്ലവത്തിന് എന്‍വിഡിയ; യുദ്ധാനന്തരം മേഖല കൂടുതല്‍ സുസ്ഥിരമാകുമെന്ന് ജെന്‍സണ്‍ ഹുവാങ്

  ടെഹ്‌റാന്‍: നിലവില്‍ അമേരിക്കയും ഇസ്രഈലും ഇറാനില്‍ നടത്തുന്ന യുദ്ധാനന്തരം മധ്യപൂര്‍വേഷ്യ...

"திருமா அண்ணன் கண்ணிலிருந்து கண்ணீர் மட்டும்தான் வரவில்லை" – திமுக கூட்டணியைச் சீண்டிய ஆதவ் அர்ஜுனா

தவெக சார்பில் சென்னை ஆர்.கே.நகர் தொகுதியில் மரிய வில்சன் வேட்பாளராகப் போட்டியிடுகிறார்....

Vijayawada : విజయవాడ యనమలకుదురు శివాలయంలో ఇంటి దొంగలు

విజయవాడ శివార్లలోని ప్రముఖ పుణ్యక్షేత్రం యనమలకుదురు పార్వతీ సమేత రామలింగేశ్వర స్వామి...