21
March, 2026

A News 365Times Venture

21
Saturday
March, 2026

A News 365Times Venture

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿಲು ನಿರಾಕರಿಸಿದ ವಿಧಾನಪರಿಷತ್ ಸದಸ್ಯ  ಯತೀಂದ್ರ ಸಿದ್ದರಾಮಯ್ಯ, ನಾನು ಈ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆ ಅವರು ಈಗಾಗಲೇ ಹೇಳಿದ್ದಾರೆ. ಅವರು ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳಲ್ಲ ಎಂದರು.

ಸರಗೂರಿನಲ್ಲಿ ಹುಲಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ನಿನ್ನೆ ಕೂಡ ಹುಲಿ ದಾಳಿ ಮಾಡಿದೆ. ಒಬ್ಬ ರೈತರು ಮೃತಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆಯೇ ಈ ರೀತಿ ಘಟನೆಗಳು ಆಗಬಾರದು ಅಂತ ಈಶ್ವರ್ ಖಂಡ್ರೆ ಸಭೆ ಮಾಡಿದ್ದರು. ಅಧಿಕಾರಿಗಳಿಗೆ ಸೂಚನೆ ಸಹ ಕೊಟ್ಟಿದ್ದರು. ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.

Key words: November Revolution, Yathindra Siddaramaiah, Mysore

The post ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,21,2026 (www.justkannada.in): ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನ ಏರಿಕೆ...

ഈ നിയമവിരുദ്ധ യുദ്ധത്തില്‍ പങ്കാളികളാകരുത്; സൈനിക താവളങ്ങള്‍ യു.എസിന് തുറന്നുകൊടുത്ത ബ്രിട്ടന്റെ നടപടിയ്‌ക്കെതിരെ ഗ്രീന്‍ പാര്‍ട്ടി എം.പിമാര്‍

ലണ്ടന്‍: ഇറാനെതിരായ സൈനിക നീക്കങ്ങള്‍ക്കായി അമേരിക്കയ്ക്ക് തങ്ങളുടെ സൈനിക താവളങ്ങള്‍ ഉപയോഗിക്കാന്‍...

"அவர் இங்கு வந்திருக்கிறார் என்பதை அறிந்து உடனே வந்தேன்" – சிபிஎம் அலுவலகத்தில் வைகோ; பின்னணி என்ன?

திமுக, மார்க்சிஸ்ட் கம்யூனிஸ்ட் கட்சிகளுக்கு இடையே தொகுதிப் பங்கீட்டில் இழுப்பறி நீடித்து...

Bengaluru: బెంగళూరులో కొత్త రకం దొంగతనాలు.. షాకైన ప్రజలు

ఇప్పటి వరకు చోరీలు. దోపిడీలు ఖరీదైన వాటి కోసమో.. లేదంటే ఆభరణాల...