20
March, 2026

A News 365Times Venture

20
Friday
March, 2026

A News 365Times Venture

ಕನ್ನಡ ರಾಜ್ಯೋತ್ಸವ ವೇಳೆ ಕರಾಳ ದಿನಾಚರಣೆ: 150 ಮಂದಿ ವಿರುದ್ದ FIR

Date:

ಬೆಂಗಳೂರು,ಅಕ್ಟೋಬರ್,3,2025 (www.justkannada.in):  ನವೆಂಬರ್ 1 ರಂದು ಅನುಮತಿ ನಿರಾಕರಣೆ ಉಲ್ಲಂಘಿಸಿ ಕರಾಳ ದಿನಾಚರಣೆ ಆಚರಿಸಿದ  150ಕ್ಕೂ ಹೆಚ್ಚು  ಎಂಇಎಸ್ ಪುಂಡರ ವಿರುದ್ದ ಬೆಳಗಾವಿಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ  ಮನೋಹರ್ ಕಿಣೇಕರ್, ರಮಕಾಂತ ಕೊಂಡುಸ್ಕರ್  ಶಂಬು ಶಳಕೆ ಮಾಳೋಜಿರಾಔವ್ ಅಷ್ಟೇಕರ್ ಸೇರಿ 15ಕ್ಕೂ ಹೆಚ್ಚು ಎಂಇಎಸ್ ಪುಂಡರ ವಿರುದ್ದ  ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದೆ.

ಎಂಇಎಸ್ ಕಾರ್ಯಕರ್ತರ ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.  ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್ ಅನುಮತಿ ಇಲ್ಲದಿದ್ದರೂ ಕರಾಳ ದಿನಾಚರಣೆ ಆಚರಿಸಿತ್ತು.

Key words: Black Day, FIR,  against , MES workers

The post ಕನ್ನಡ ರಾಜ್ಯೋತ್ಸವ ವೇಳೆ ಕರಾಳ ದಿನಾಚರಣೆ: 150 ಮಂದಿ ವಿರುದ್ದ FIR appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

AP IAS Transfers: ఏపీలో కీలక ఐఏఎస్ అధికారుల బదిలీలు..

AP IAS Transfers: ఆంధ్రప్రదేశ్ ప్రభుత్వం రాష్ట్రంలోని వివిధ విభాగాల్లో కీలక...

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ...

വീട്ടുജോലിക്കാരിയല്ല പങ്കാളിയാണ്; വീട്ടുജോലികള്‍ ചെയ്യാത്തത് ക്രൂരതയല്ല; വിവാഹമോചനക്കേസില്‍ സുപ്രീംകോടതി

ന്യൂദല്‍ഹി: സ്ത്രീകള്‍ പാചകം ഉള്‍പ്പെടെയുള്ള വീട്ടുജോലികള്‍ ചെയ്യാത്തത് ക്രൂരതയായി കണക്കാക്കാനാകില്ലെന്ന നിര്‍ണായക...

ராமதாஸ் – சசிகலா `தேர்தல் கூட்டணி' – தைலாபுரத்தில் கையெழுத்தான ஒப்பந்தம்!

வருகிற சட்டமன்றத் தேர்தலை முன்னிட்டு தைலாபுரத்தில் பாமக நிறுவனர் ராமதாஸை, இன்று...