6
December, 2025

A News 365Times Venture

6
Saturday
December, 2025

A News 365Times Venture

ಟನಲ್ ರಸ್ತೆ ವಿಚಾರ: ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ- ಸಿ.ಟಿ ರವಿ ವಾಗ್ದಾಳಿ

Date:

ಬೆಂಗಳೂರು,ನವೆಂಬರ್,4,2025 (www.justkannada.in):  ಟನಲ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದರೇ ಡಿಕೆ ಶಿವಕುಮಾರ್ ಏಕವಚನದಲ್ಲಿ ಮಾತನಾಡುತ್ತಾರೆ. ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹರಿಹಾಯ್ದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, ಟನಲ್ ರಸ್ತೆ ಬಗ್ಗೆ ಸರ್ಕಾರದ ಬಳಿ ವೈಜ್ಞಾನಿಕ ವರದಿ ಇಲ್ಲ. ತೇಜಸ್ವಿ ಸೂರ್ಯ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಮೊದಲು ಉತ್ತರಿಸಲಿ. ಟನಲ್ ರಸ್ತೆ ಯೋಜನೆಯಿಂದ ವೆಚ್ಚ ದುಬಾರಿ ಪರಿಸರ ಹಾನಿಯಾಗುತ್ತೆ.  ಹೀಗಾಗಿ ತೇಜಸ್ವಿ ಸೂರ್ಯ ವೈಜ್ಞಾನಿಕ ಕಾರಣಗಳನ್ನ ಮುಂದಿಟ್ಟಿದ್ದಾರೆ.

ತೇಜಸ್ವಿ ಸೂರ್ಯ ಪ್ರಶ್ನೆ ಮಾಡಿದರೆ ಡಿಕೆ ಶಿವಕುಮಾರ್ ಏಕವಚನದಲ್ಲಿ ಮಾತನಾಡುತ್ತಾರೆ.  ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ . ಟನಲ್ ರಸ್ತೆ ಬಗ್ಗೆ ಸಮಗ್ರ  ಅಧ್ಯಯನ ಮಾಡಿ ಯೋಜನೆ ಮಾಡಲಿ. ಜನರಿಗೆ ಡಿಕೆ ಶಿವಕುಮಾರ್ ಅವಮಾನ ಮಾಡಿದ್ದಾರೆ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದರು.

Key words: Tunnel road, issue,  DK Shivakumar, CT Ravi

The post ಟನಲ್ ರಸ್ತೆ ವಿಚಾರ: ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ- ಸಿ.ಟಿ ರವಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....