5
May, 2026

A News 365Times Venture

5
Tuesday
May, 2026

A News 365Times Venture

ಮಣ್ಣಲ್ಲಿ ಮಣ್ಣಾದ ಶಾಸಕ ಹೆಚ್.ವೈ.ಮೇಟಿ: ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿ

Date:

ಬಾಗಲಕೋಟೆ,ನವೆಂಬರ್,4,2025 (www.justkannada.in):  ನಿನ್ನೆ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಶಾಸಕ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಿನಲ್ಲಿ ನೆರವೇರಿತು.

ಬಾಗಲಕೋಟೆಯ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ತಂದೆ-ತಾಯಿ ಸಮಾಧಿಕಯ ಪಕ್ಕದಲ್ಲಿಯೇ ಕುರುಬ ಸಮುದಾಯದ ಸಂಪ್ರದಾಯದಂತೆ ಹೆಚ್ ವೈ ಮೇಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದ್ದರು.  ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಬೈರತಿ ಸುರೇಶ್, ಹೆಚ್.ಸಿ.ಮಹದೇವಪ್ಪ, ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಿದ್ದರು.

Key words: Bagalkote, MLA, H.Y.Meti,  Funeral

The post ಮಣ್ಣಲ್ಲಿ ಮಣ್ಣಾದ ಶಾಸಕ ಹೆಚ್.ವೈ.ಮೇಟಿ: ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാർട്ടിയിലും, സഭയിലും സീനിയർ;മുഖ്യമന്ത്രിപദത്തിനായി വാദം മുഴക്കി ചെന്നിത്തല

തിരുവനന്തപുരം: കോൺഗ്രസിൽ മുഖ്യമന്ത്രി ചർച്ചകൾ ആരംഭിക്കാനിരിക്കെ അവകാശവാദങ്ങളുമായി രമേശ് ചെന്നിത്തല. പാർട്ടിയിലും...

TVK: "விஜய்யுடன் ராகுல் காந்தி இணைந்து பிரசாரம் செய்திருந்தால்…" – கிரிஷ் சோடங்கர் சொல்வது என்ன?

நடந்து முடிந்துள்ள தமிழக சட்டமன்றத் தேர்தலில் தி.மு.க. கட்சி தோல்வியைத் தழுவிய...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ...

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...