5
May, 2026

A News 365Times Venture

5
Tuesday
May, 2026

A News 365Times Venture

ರಾಹುಲ್ ಗಾಂಧಿ ಆರೋಪವನ್ನ ‘ಕೈ’ ನಾಯಕರೇ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ- ಸಿ.ಟಿ ರವಿ

Date:

ಬೆಂಗಳೂರು,ನವೆಂಬರ್,5,2025 (www.justkannada.in):  ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿ.ಟಿ ರವಿ, ಮತ ಜೋರಿ ಆಗಿದ್ದರೇ ದೂರು ದಾಖಲಿಸಬಹುದಿತ್ತು. ರಾಹುಲ್ ಗಾಂಧಿಯದ್ದು ಆಧಾರ ರಹಿತ ಆರೋಪ. ತಮ್ಮ ಸೋಲನ್ನ ವ್ಯವಸ್ಥೆ ಮೇಲೆ ಕಟ್ಟುವ ಷಡ್ಯಂತ್ರ ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ  ಹೇಳಿಕೆ ಕಾಂಗ್ರೆಸ್ ನವರಿಗೆ ಮುಜುಗರ ತರಿಸಿದೆ. ರಾಹುಲ್ ಗಾಂಧಿ ಅವರ ಆರೋಪವನ್ನ ಕಾಂಗ್ರೆಸ್ ನಾಯಕರೇ ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ ಎಂದು  ಸಿ.ಟಿ ರವಿ ಲೇವಡಿ ಮಾಡಿದರು.

Key words: Vote rigging, allegations, conspiracy, system, C.T. Ravi

The post ರಾಹುಲ್ ಗಾಂಧಿ ಆರೋಪವನ್ನ ‘ಕೈ’ ನಾಯಕರೇ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോണ്‍ഗ്രസിന് രണ്ട്; സി.പി.ഐ.എമ്മിന് ഒന്ന്: പിച്ചവെച്ച് തുടങ്ങി പാര്‍ട്ടികള്‍

കൊല്‍ക്കത്ത: പശ്ചിമ ബംഗാളില്‍ പിച്ചവെച്ച് തുടങ്ങിയിരിക്കുകയാണ് കോണ്‍ഗ്രസും സി.പി.ഐ.എമ്മും. സി.പി.ഐ.എം ഒരു...

TVK: உட்கட்சி பூசல், பேருந்து நிலைய சர்ச்சை; கைகொடுத்த ஹோலோகிராம் விஜய்; கும்பகோணத்தை வென்ற தவெக!

கும்பகோணம் சட்டமன்றத் தொகுதியில் தி.மு.க-வில் சாக்கோட்டை அன்பழகன், அ.தி.மு.க கூட்டணியில் த.மா.கா-வைச்...

ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್

ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ...