14
March, 2026

A News 365Times Venture

14
Saturday
March, 2026

A News 365Times Venture

ದೆಹಲಿ ಕಾರು ಸ್ಪೋಟ ಕೇಸ್: ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ- ಕೇಂದ್ರ ಗೃಹ ಸಚಿವ ಅಮಿತ್ ಶಾ

Date:

ನವದೆಹಲಿ, ನವೆಂಬರ್,11,2025 (www.justkannada.in):  ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಮಾಡಿ 12 ಮಂದಿ ಸಾವಿಗೆ ಕಾರಣವಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಕೆಂಪುಕೋಟೆ ಬಳಿ ಕಾರು ಸ್ಪೋಟ ಘಟನೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರತಾ ಪಡೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದರು. ನಂತರ ಮಾತನಾಡಿದ ಅವರು,  ದೆಹಲಿ ಕಾರು ಸ್ಪೋಟದ ಆರೋಪಿಗಳನ್ನ ಬಿಡಲ್ಲ. ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ ಎಂದರು.

ದೆಹಲಿ ಪೊಲೀಸರು ಘಟನೆಯ ಸಂಬಂಧ ಕೇಂದ್ರ ಗೃಹ ಇಲಾಖೆಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆ ಸಂಬಂಧ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

Key words: Delhi, car blast, case, Union Home Minister, Amit Shah

The post ದೆಹಲಿ ಕಾರು ಸ್ಪೋಟ ಕೇಸ್: ಆರೋಪಿಗಳು ಎಲ್ಲೇ ಇದ್ರೂ ನಾವು ಬಿಡಲ್ಲ- ಕೇಂದ್ರ ಗೃಹ ಸಚಿವ ಅಮಿತ್ ಶಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ...

നെതര്‍ലാന്‍ഡ്‌സിലെ സിനഗോഗ് തീവെപ്പിന് പിന്നാലെ ജൂത സ്‌കൂളില്‍ സ്‌ഫോടനം; ഭീരുത്വമെന്ന് ആംസ്റ്റര്‍ഡാം മേയര്‍

ആംസ്റ്റര്‍ഡാം: ആംസ്റ്റര്‍ഡാമിലെ ജൂത സ്‌കൂളില്‍ സ്‌ഫോടനം. ശനിയാഴ്ച രാവിലെയാണ് സ്‌ഫോടനമുണ്ടായതെന്ന് റോയിട്ടേഴ്‌സ്...

“கூட்டணிக்காக நாங்கள் யாரையும் எதிர்பார்த்து இல்லை" – அண்ணாமலை அதிரடி

கோவையில் பாஜக முன்னாள் மாநில தலைவர் அண்ணாமலை செய்தியாளர்களைச் சந்தித்தார். அப்போது அவர்...

Milk Purity: మీరు తాగే పాలు అసలైనవేనా? కల్తీ పాలను గుర్తించే 5 సింపుల్ పద్ధతులు ఇవే!

Milk Purity: చిన్న పిల్లల నుంచి వృద్ధుల వరకు అందరికీ అవసరమైన...