15
March, 2026

A News 365Times Venture

15
Sunday
March, 2026

A News 365Times Venture

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜನವರಿ,31,2026 (www.justkannada.in): ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಡಿಸೆಂಬರ್ ನಲ್ಲಿ ರಾಯ್ ಕಂಪನಿ ಮೇಲೆ ಐಟಿ ದಾಳಿ ನಡೆದಿತ್ತು. 60 ದಿನದಲ್ಲಿ ಚಾರ್ಜ್ ಶೀಟ್ ಕಡ್ಡಾಯ ಅಂತಾ ನಿಯಮ ಇದೆ. ಫೆ 4 ರೊಳಗೆ ಫೈನಲ್ ಮಾಡಬೇಕು  ಎಂದು ರಾಯ್ ಅವರನ್ನ ಕರೆದಿದ್ದರು ರಾಯ್ ಕಚೇರಿಗೆ ಹೋಗಿ ಐಟಿ ಅದಿಕಾರಿಗಳು ಮಾಹಿತಿ ಕೇಳಿದ್ದಾರೆ.

ಈ ವೇಳೆ ಐದು ನಿಮಿಷ  ಒಳಗಡೆ ಹೋಗಿ ಬರ್ತಿನಿ ಅಂತೇಳಿ ರಾಯ್ ಹೋಗಿದ್ದಾರೆ.  ಬಳಿಕ 20 ನಿಮಿಷವಾದರೂ ಬರಲಿಲ್ಲ. ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.  ಘಟನೆ ಬಗ್ಗೆ ತನಿಖೆಯಾದ ಬಳಿಕ ಆತ್ಮಹತ್ಯೆಗೆ ಕಾರಣ ತಿಳಿದು ಬರಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: CJ Ray, Suicide case, Minister, Parameshwar

The post ಸಿ.ಜೆ ರಾಯ್ ಆತ್ಮಹತ್ಯೆ ಕೇಸ್: ತನಿಖೆ ಬಳಿಕ ಕಾರಣ ತಿಳಿಯುತ್ತೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು...

ഭരണാഘടനാ തടസ്സം; യുദ്ധകപ്പലുകള്‍ അയക്കാനാവില്ല; ട്രംപിനെ തള്ളി ജപ്പാന്‍

വാഷിങ്ടണ്‍: ഹോര്‍മുസ് കടലിടുക്കിന്റെ സുരക്ഷ ഉറപ്പാക്കാന്‍ ലോകരാഷ്ട്രങ്ങള്‍ സ്വന്തം യുദ്ധ കപ്പലുകള്‍...

''காங்கிரஸுக்குக் கூடுதல் தொகுதிகள் ஒதுக்கியதை தோழமைக்கட்சிகள் விவாதமாக்காதீர்கள்"- செல்வப்பெருந்தகை

இன்று சட்டமன்றத் தேர்தலுக்கான தேதி அறிவிக்கப்படும் எனத் தேர்தல் ஆணையம் அறிவித்திருக்கிறது....

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...