14
May, 2026

A News 365Times Venture

14
Thursday
May, 2026

A News 365Times Venture

ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ

Date:

ಬೆಂಗಳೂರು,ಫೆಬ್ರವರಿ,2,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಈ ಸಂಬಂಧ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ ಆರ್.ಅಶೋಕ್, ಈ ಹಿಂದೆ ನೀವು 14 ಸಾವಿರ ಕೋಟಿ ರೂ. ಉಳಿಸಿಕೊಂಡಿದ್ರಿ. ಅದನ್ನು ನಾವು ಅಧಿಕಾರಕ್ಕೆ ಬಂದ ಮೇಲೆ ಅದನ್ನು ತೀರಿಸಿದವು. ಸರ್ಕಾರಗಳು ಬದಲಾದಾಗ ಗುತ್ತಿಗೆದಾರರ ಬಿಲ್ ಬಾಕಿ ಇರುತ್ತೆ ಎಂದರು.

ಈ ಹಿಂದೆ ನಮ್ಮ ಸರ್ಕಾರದ ವಿರುದ್ದ  40% ಆರೋಪ ಮಾಡಿದ್ರಿ.  ಆಗ ನೀವು 40% ಕಮಿಷನ್ ಪೋಸ್ಟ್ ಹಾಕಿದ್ದೀರಿ  ಯಾವ ಗೋಡೇನೂ ಬಿಡದೇ ಅಂಟಿಸಿದ್ದೇ ಅಂಟಿಸಿದ್ದು.  ಒಂದು ಕಡೆ ಸಿದ್ದರಾಮಯ್ಯ ಮತ್ತೊಂದು ಕಡೆ ಡಿಕೆ ಶಿವಕುಮಾರ್,  ಸಿ‍ದ್ದರಾಮಯ್ಯ  ಡಿಕೆ ಶಿವಕುಮಾರ್ರನ್ನು ಜೋಡೆತ್ತು ಅಂತಿದ್ದರು.  ಈಗ ಕುಂಟೆತ್ತುಗಳಾಗಿವೆ ಎಂದು

ಇದೇ ವೇಳೆ ಮುಡಾ ಹಗರಣ ಬಗ್ಗೆಯೂ ಆರ್.ಅಶೋಕ್ ಪ್ರಸ್ತಾಪಿಸಿದರು. ಈ ವೇಳೆ  ಮಧ್ಯಪ್ರವೇಶಿಸಿದ ಸಚಿವ ಭೈರತಿ ಸುರೇಶ್ ಆಕ್ರೋಶ ವ್ಯಕ್ತಪಡಿಸಿದರು.  ಮುಡಾ ಮುಡಾ ಅಂತ ಪಾದಯಾತ್ರೆ ಮಾಡಿದ್ರಿ ಈಗ ಹೇಳಿ ಏನಾಯಿತು.  ಎಲ್ಲಾ ಕೋರ್ಟ್ ಗಳಲ್ಲೂ ಆ ಪ್ರಕರಣ ಬಿದ್ದು ಹೋಯಿತು ಎಂದು ಭೈರತಿ ಸುರೇಶ್ ಟಾಂಗ್ ಕೊಟ್ಟರು.

Key words: pending, contractor, bills,  R. Ashok, Session

The post ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

எஸ்.பி.வேலுமணி பதவி பறிப்பு; அரசியல் களத்திற்கு மீண்டும் வரும் செ.ம.வேலுசாமி – பின்னணி என்ன?

கோவை மாவட்டம் சூலூர் அருகேயுள்ள செங்கத்துறை பகுதியை சேர்ந்தவர் செ.ம.வேலுசாமி. அ.தி.மு.க-வின்...

Aasara Pensions: గుడ్‌న్యూస్.. తెలంగాణలో ఆసరా పింఛన్లపై బిగ్ అప్‌డేట్..

తెలంగాణ రాష్ట్రంలో సామాజిక భద్రతే లక్ష్యంగా ప్రభుత్వం అడుగులు వేస్తోంది. ముఖ్యంగా...

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ...