21
June, 2026

A News 365Times Venture

21
Sunday
June, 2026

A News 365Times Venture

GST ಬಂದಾಗಿನಿಂದ ಟ್ಯಾಕ್ಸ್ ಟೆರರಿಸಂ ಇದೆ- ಸಚಿವ ಸಂತೋಷ್ ಲಾಡ್ 

Date:

 ಬೆಂಗಳೂರು, ಫೆಬ್ರವರಿ,2,2026 (www.justkannada.in):  ಜಿಎಸ್ ಟಿ ಬಂದಾಗಿನಿಂದ ಟ್ಯಾಕ್ಸ್ ಟೆರರಿಸಂ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕುರಿತು ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿಜೆ ರಾಯ್ ಆತ್ಮಹತ್ಯೆ ನನಗೂ ಬೇಸರ ತರಿಸಿದೆ. ಸಿಜೆ ರಾಯ್  ನನಗೂ ಕೂಡ ಒಳ್ಳೆಯ ಸ್ನೇಹಿತರಾಗಿದ್ದರು ಐಟಿ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆನಾ ಎಂಬ ಬಗ್ಗೆ ಗೊತ್ತಿಲ್ಲ ಎಂದರು.

ಜಿಎಸ್ ಟಿ ಬಂದಾಗಿನಿಂದ ಟ್ಯಾಕ್ಸ್ ಟೆರರಿಸಂ ಇದೆ. ಜಿಎಸ್ ಟಿ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡುತ್ತಿಲ್ಲ. ಅಧಿಕಾರ ಬಂದಾಗ ಏನು ಮಾಡುತ್ತೇವೆ ಅಂತಾ ಹೇಳಿದರು.  ಮೇಕ್ ಇನ್ ಇಂಡಿಯಾ  ಆ ಇಂಡಿಯಾ ಅಂತಾ ಹೇಳಿಕೊಂಡು ಸಿಂಹವನ್ನು ಆ ಕಡೆ ಈ ಕಡೆ ತಿರುಗಿಸಿಬಿಟ್ಟರು. ಬಿಜೆಪಿಯವರು ಹಿಂದೂ ಧರ್ಮ ದೇವರ ಬಗ್ಗೆ ಮಾತನಾಡುತ್ತಾರೆ.  ವಿಚಾರಗಳ ಬಗ್ಗೆ ಇಲ್ಲಿ ಯಾರೂ ಮಾತನಾಡಲ್ಲ ಎಂದು  ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.

Key words: GST, Tax terrorism, GST, Minister, Santosh Lad

The post GST ಬಂದಾಗಿನಿಂದ ಟ್ಯಾಕ್ಸ್ ಟೆರರಿಸಂ ಇದೆ- ಸಚಿವ ಸಂತೋಷ್ ಲಾಡ್  appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഓപ്പറേഷന്‍ ടൈഗര്‍’; ഉദ്ധവ് പക്ഷത്തെ പിളര്‍ത്തി 6 എം.പിമാര്‍ ഷിന്‍ഡെ ക്യാമ്പിലേക്ക്; ബി.ജെ.പി ലക്ഷ്യം വെക്കുന്നത് ഇത്

  മുംബൈ: മഹാരാഷ്ട്ര രാഷ്ട്രീയത്തില്‍ വലിയ ചലനങ്ങള്‍ സൃഷ്ടിച്ചുകൊണ്ട്, ഉദ്ധവ് താക്കറെ...

'இனி இந்தியா உலக நாடுகளுக்கு சந்தை இல்லை' – மோடி | இந்திய கப்பற்படையில் 3 'Made in India' கப்பல்கள்

இந்திய கப்பற்படையில் இந்தியாவிலேயே உருவாக்கப்பட்ட மூன்று கப்பல்கள் புதிதாக இணைக்கப்பட்டுள்ளன. இந்தக்...

Uddhav Shiv Sena: ఉద్ధవ్‌పై కోపం లేదు, నిధుల కోసమే తిరుగుబాటు: రెబల్ ఎంపీ..

Uddhav Shiv Sena: ఉద్ధవ్ థాకరే నేతృత్వంలోని శివసేన (యూబీటీ)కి చెందిన...

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,20,2026 (www.justkannada.in): ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್...