26
February, 2026

A News 365Times Venture

26
Thursday
February, 2026

A News 365Times Venture

ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು

Date:

ನವದೆಹಲಿ,ಫೆಬ್ರವರಿ,3,2026 (www.justkannada.in):  ಸಂಸತ್ ಬಜೆಟ್ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ  ಲೋಕಸಭೆಯ 7 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯ ಸ್ಪೀಕರ್  ಮೇಲೆ ಪೇಪರ್ ತೂರಿದ ಆರೋಪದ ಮೇಲೆ ಬಜೆಟ್ ಅಧಿವೇಶನ ಮುಗಿಯುವವರೆಗೂ  ಕಾಂಗ್ರೆಸ್ ನ 7 ಸದಸ್ಯರನ್ನು ಅಮಾನತು ಮಾಡಿ ಲೋಕಸಭೆ ಸ್ಪೀಕರ್ ಆದೇಶಿಸಿದ್ದಾರೆ.

ಕಿರಣ್ ರೆಡ್ಡಿ, ರಾಜ ವಡಿಂಗ್,  ಗುರ್ಜಿತ್ ಔಜ್ಲಾ,  ಮಾಣಿಕಂ ಠಾಕೂರ್,  ವೆಂಕಟರಮಣ, ಹಿಬಿ ಈಡನ್ ಸೇರಿ 7 ಸಂಸದರನ್ನು ಬಜೆಟ್ ಅಧಿವೇಶನ ಮುಗಿಯುವರೆಗೂ ಅಮಾನತು  ಮಾಡಲಾಗಿದೆ.

ಬಜೆಟ್ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗಿ ಕೈಯಲ್ಲಿದ್ದ ಪೇಪರ್ ಗಳನ್ನು ಹರಿದು ಸ್ಪೀಕರ್ ಪೀಠದ ಕಡೆಗೆ ತೂರಿದ್ದಾರೆ.

Key words: Budget Session, 7  Lok Sabha, MP, suspended

The post ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಯಕತ್ವ ಬದಲಾವಣೆ: ನಾನು ಇನ್ನೂ ಹೆಚ್ಚು ಗೊಂದಲ ಮಾಡಲು ತಯಾರಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,26,2026 (www.justkannada.in):  ಪರಮೇಶ್ವರ್ ಮುಂದಿನ ಸಿಎಂ ಎಂದು ಅಭಿಮಾನಿಗಳು, ಬೆಂಬಲಿಗರೂ...

‘AIA’ ഉച്ചകോടി വന്‍ വിജയമെന്ന് ബി.ജെ.പി നേതാവ്; AI എന്ന് തിരുത്തിയ മാധ്യമപ്രവര്‍ത്തകനോട് രോഷപ്രകടനം; വീഡിയോ വൈറല്‍

ന്യൂദല്‍ഹി: എ.ഐ എന്താണെന്ന ചോദ്യത്തിന് മാധ്യമപ്രവര്‍ത്തകനോട് ക്ഷുഭിതനായി ബി.ജെ.പി നേതാവ് വീഡിയോ...

`வேலூர் தவெக: மும்மூர்த்திகளின் தேர்தல் கணக்கு' டு `பிளாக்கா வேணுமா… ஒயிட்டா வேணுமா?' | கழுகார்

தவிக்கும் 'பெல்' மாஜி!சீட்டுக்காக மல்லுக்கட்டும் உறவினர்...மான்செஸ்டர் மாவட்டத்தில் உள்ள ஒரு தொகுதியைக்...