21
April, 2026

A News 365Times Venture

21
Tuesday
April, 2026

A News 365Times Venture

ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ

Date:

ದಾವಣಗೆರೆ,ಫೆಬ್ರವರಿ,5,2026 (www.justkannada.in):  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ ಬೇಕೆಂಬುದು ನನ್ನ ನಿಲುವು. ಅಧಿಕಾರ ಹಂಚಿಕೆಯಾಗಿದೆಯೋ? ಇಲ್ಲವೋ? ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ,  ಅಧಿಕಾರ ಹಂಚಿಕೆ ಆಗಿದೆಯಾ ಇಲ್ಲವೋ ಅನ್ನೋದನ್ನ ಹೇಳಲಿ.  ಒಪ್ಪಂದ ಆಗಿದೆಯಾ ಇಲ್ಲವಾ ಹೈಕಮಾಂಡ್ ಸ್ಪಷ್ಟಪಡಿಸಬೇಕು  ಒಪ್ಪಂದ ಆಗಿಲ್ಲ ಇವರೇ ಸಿಎಂ ಆಗಿರುತ್ತಾರೆ ಅಂದರೆ ಸ್ವಾಗತ.  ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ನಿಲುವು. ನಾನು ಡಿಕೆ ಶಿವಕುಮಾರ್ ಅವರ ಹೆಸರಿನಿಂದಲೇ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದರು.

ಡಿಸೆಂಬರ್ ಆಯಿತು ಸಂಕ್ರಾಂತಿ ಆಯಿತು ಈಗ ಬಜೆಟ್ ಬರುತ್ತಿದೆ. ಹೀಗೆ ನಾವೇ ಪದೇ ಪದೇ ಹೇಳಿಕೆ ನೀಡುವುದು ಸೂಕ್ತ ಅಲ್ಲ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರೆ ಸ್ವಾಗತಿಸುವೆ. ಎಲ್ಲಾ ಗೊಂದಲ ಹೈಕಮಾಂಡ್ ಬಗೆಹರಿಸಬೇಕು  ಎಂದು ಆಗ್ರಹಿಸಿದರು.

Key words: DK Shivakumar, become, CM, Congress, MLA

The post ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തൃശ്ശൂരിൽ പടക്ക നിർമാണ ശാലയിൽ സ്ഫോടനം; മൂന്നുമരണം, 40 പേർക്ക് പൊള്ളലേറ്റെന്ന് പ്രാഥമിക നിഗമനം

തൃശൂർ: തൃശൂർ മുണ്ടത്തിക്കോട് വെടിക്കെട്ട് നിർമാണശാലയിൽ സ്ഫോടനം, തൃശൂർ പൂരത്തിനാവശ്യമായ വെടിക്കെട്ട്...

“கடைசி நேர ரிப்போர்ட்… கடுப்பான ஸ்டாலின்” – வேகம் எடுத்த உடன்பிறப்புகள்!

உளவுத்துறை கொடுத்த ரிப்போர்ட்டும், சில தொகுதிகளில் கட்சியினர் காட்டும் சுணக்கமும் தி.மு.க...

Kedarnath: కేదార్‌నాథ్‌కు ఆ పేరు ఎలా వచ్చిందో తెలుసా? స్కంద పురాణంలో ఉన్న అసలు రహస్యం ఇదే!

Kedarnath: ఎంతో మంది హిందువులు జీవితంలో ఒక్కసారైన చూడాలని కలలు కనే...

ಬಿಜೆಪಿಯವರ ಮನೆ ಮೇಲೆ  ಇಡಿ ದಾಳಿ ಯಾಕಿಲ್ಲ- ಸಿಎಂ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ, ಏಪ್ರಿಲ್, 21,2026 (www.justkannada.in):  ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು...