18
April, 2026

A News 365Times Venture

18
Saturday
April, 2026

A News 365Times Venture

ಹೈಕಮಾಂಡ್ ಯಾರನ್ನ ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ-ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in): ಹೈಮಾಂಡ್ ಹೇಳಿದವರು ಸಿಎಂ ಆಗುತ್ತಾರೆ ಹೈಕಮಾಂಡ್ ಯಾರನ್ನು ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಸಿಎಂ ಬದಲಾವಣೆ ಸಂಬಂಧ ಆದಷ್ಟು ಬೇಗ ಹೈಕಮಾಂಡ್ ನಿರ್ಧರಿಸಲಿ. ಹೈಮಾಂಡ್ ಹೇಳಿದವರು ಸಿಎಂ ಆಗುತ್ತಾರೆ ಹೈಕಮಾಮಡ್ ಯಾರನ್ನು ಮಾಡುತ್ತೋ ಅವರಿಗೆ ಜೈ ಎನ್ನುತ್ತೇವೆ. ರಾಜ್ಯದಲ್ಲಿ ಸಂಪುಟ ಪುನರ್ ರಚನೆ ಇದೆಲ್ಲಾ ಫುಲ್ ಪ್ಯಾಕೇಜ್. ನಾಯಕತ್ವ ಬದಲಾವಣೆ,  ಸಂಪುಟ ಪುನರಾಚನೆ ಎಲ್ಲವೂ ಬಗೆಹರಿಯಬೇಕು ಎಂದರು.

ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ಒತ್ತಾಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ನನ್ನದು ಆ ರೀತಿ ಬೇಡಿಕೆ ಇಲ್ಲ.  ಪರಮೇಶ್ವರ್ ಸಹ ರೇಸ್ ನಲ್ಲಿದ್ದಾರೆ.  ಸಚಿವನಾಗಿ ಎರಡು ವರ್ಷ ಕೆಲಸ ಮಾಡುತ್ತೇನೆ.  ಮುಂದೆ ನೋಡೋಣ. ಕೆಪಿಸಿಸಿ ಅಧ್ಯಕ್ಷರ ಹುದ್ದೆ ರೇಸ್ ನಲ್ಲಿ ನಾನು ಇಲ್ಲ.  ನಾಯಕತ್ವ ಬದಲಾವಣೆ ಎಂಬ ಬಗ್ಗೆ ಡಿಕೆ ಶಿವಕುಮಾರ್ ಅವರನ್ನೇ ಕೇಳಿ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ನಿಜ. ಆದಷ್ಟು ಬೇಗ ಹೈಕಮಾಂಡ್  ಇದಕ್ಕೆ ಇತಿಶ್ರೀ ಹೇಳಬೇಕು ಎಂಬುದು ನಮ್ಮ ಆಶಯ ಎಂದರು.

Key words:  high command, CM, Change, Minister, Satish Jarkiholi

The post ಹೈಕಮಾಂಡ್ ಯಾರನ್ನ ಸಿಎಂ ಮಾಡುತ್ತೋ ಅವರಿಗೆ ಜೈ ಅನ್ನುತ್ತೇವೆ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ആ നുണയും മായ്ച്ചു; വയനാട് ടൗണ്‍ഷിപ്പിലെ വീടിന് വിള്ളലെന്നത് വ്യാജ വാര്‍ത്തയെന്ന് മന്ത്രി കെ. രാജന്‍; നേരിട്ടെത്തി പരിശോധന

കല്പറ്റ: വയനാട് ദുരന്തബാധിധർക്കായി സർക്കാർ നിർമിച്ച വീടുകളിൽ വിള്ളൽ കണ്ടെന്ന വാർത്തയെ...

"தமிழக மக்களை சொந்த நாட்டிலேயே அகதிகளாக்க பார்த்த பாஜக, ஏவல் அடிமைகள் அதிமுக" – ஸ்டாலின்

நாடாளுமன்றத்தில் தொகுதி மறுவரையறை மசோதா தோல்வியைத் தழுவியதையொட்டி, தமிழ்நாடு முதலமைச்சர் ஸ்டாலின்...

Shreyas Iyer: ‘సర్పంచ్ సాబ్’.. శ్రేయస్ అయ్యర్‌కు ఆ పేరు ఎలా వచ్చిందో తెలుసా?

Shreyas Iyer: ఐపీఎల్‌లో పంజాబ్ కింగ్స్ జట్టును సక్సెస్‌పుల్‌గా నడిపిస్తున్న సారథిగా...

 ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

ಮಂಗಳೂರು,ಏಪ್ರಿಲ್,18,2026 (www.justkannada.in):  ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ...