28
March, 2026

A News 365Times Venture

28
Saturday
March, 2026

A News 365Times Venture

ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಸಂಸದ ತೇಜಸ್ವಿ ಸೂರ್ಯಗೆ ಸವಾಲು ಹಾಕಿ ಡಿಸಿಎಂ ಡಿಕೆಶಿ

Date:

ನವದೆಹಲಿ,ಫೆಬ್ರವರಿ,10,2026 (www.justkannada.in):  ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,  ತೇಜಸ್ವಿ ಸೂರ್ಯ ಹೇಳಿಕೆಗೆ ಸೊಪ್ಪು ಹಾಕಲ್ಲ  ಬೆಂಗಳೂರಿಗೆ  ಅವರ ಕೊಡುಗೆ ಏನು? ಅವರು ಅನುದಾನ ತಂದಿದ್ದಾರಾ?  ಎಂದು ಪ್ರಶ್ನಿಸಿದರು.

ದರ ಇಳಿಸಿದ್ದೇವೆ ಎಂದು ಹೇಳಲು ಅವರಿಗೆ ಏನು ಅವಕಾಶವಿದೆ ಕೇಂದ್ರ ಸಚಿವರ ಜೊತೆ ಮಾತನಾಡಿದ ತಕ್ಷಣ ಆಗಿ ಬಿಡುತ್ತಾ? ಆದೇಶ ಕಾಪಿ ತೋರಿಸಲಿ ಎಂದು ತೇಜಸ್ವಿಸೂರ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದರು. ಹಾಗೆಯೇ ದೊಡ್ಡ ಲೀಡರ್ ಆಗಲು ಸೂರ್ಯ ಹೀಗೆ ಹೇಳಿದ್ದಾರೆ. ಎಂದು ವಾಗ್ದಾಳಿ ನಡೆಸಿದರು.

Key words: metro, fare, hike, DCM DK Shivakumar, challenges, MP, Tejasvi Surya

The post ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಸಂಸದ ತೇಜಸ್ವಿ ಸೂರ್ಯಗೆ ಸವಾಲು ಹಾಕಿ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು...

ഇറാനിലെ കരയുദ്ധം അമേരിക്കയെ ചെളിക്കുണ്ടിലാക്കും; വിയറ്റ്നാം ആവര്‍ത്തിക്കുമെന്ന മുന്നറിയിപ്പുമായി റഷ്യ

മോസ്‌കോ: ഇറാനെതിരായ ഏതൊരാക്രമണത്തിന്റെയും വിധി പരാജയമായിരിക്കുമെന്ന് അമേരിക്കയ്ക്ക് മുന്നറിയിപ്പുമായി റഷ്യന്‍ സുരക്ഷാ...

நாமக்கல்: `தொகுதி வேட்பாளரை மாற்ற வேண்டும்'- தங்கமணிக்கு எதிராக கட்சி நிர்வாகிகள் போர்க்கொடி

நாமக்கல் மாவட்டத்தில் முன்னாள் அமைச்சர் தங்கமணிக்கு எதிராக கட்சி நிர்வாகிகள் போர்க்கொடி...

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...