18
April, 2026

A News 365Times Venture

18
Saturday
April, 2026

A News 365Times Venture

ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ

Date:

ನವದೆಹಲಿ,ಫೆಬ್ರವರಿ,12,2026 (www.justkannada.in):  ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ  ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ ಎಂದು ತಿಳಿಸಿದೆ. ಬಂಧನ ಭೀತಿಯಿಂದ ತಲೆಮರಿಸಿಕೊಂಡಿರುವ ಶಾಸಕ ಭೈರತಿ ಬಸವರಾಜು ವಿದೇಶದಲ್ಲೇ ಕುಳಿತೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Key words: MLA, Bhairati Basavaraj, Bail application, rejected, Supreme Court

The post ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്ത്രീകളുടെ ക്രോധം നിങ്ങളറിയും; ഡി.എം.കെ അടക്കമുള്ള പ്രതിപക്ഷ കക്ഷികള്‍ക്കെതിരെ അമിത് ഷാ

ന്യൂദല്‍ഹി: വനിതാ സംവരണ ഭേദഗതി ബില്‍ പരാജയപ്പെട്ടതിന് പിന്നാലെ പ്രതിപക്ഷ പാര്‍ട്ടികള്‍ക്കെതിരെ...

Women Reservation: అంకెల్లో గెలిచి.. అధిక్యంలో ఓడి.. బిల్లు వీగిపోవడం వెనుక ఉన్న కారణాలివే..

నేడు లోక్‌సభ వేదికగా జరిగిన పరిణామాలు భారత పార్లమెంటరీ చరిత్రలో ఒక...

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು...