25
August, 2026

A News 365Times Venture

25
Tuesday
August, 2026

A News 365Times Venture

ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ

Date:

ನವದೆಹಲಿ,ಫೆಬ್ರವರಿ,12,2026 (www.justkannada.in):  ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ  ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ ಎಂದು ತಿಳಿಸಿದೆ. ಬಂಧನ ಭೀತಿಯಿಂದ ತಲೆಮರಿಸಿಕೊಂಡಿರುವ ಶಾಸಕ ಭೈರತಿ ಬಸವರಾಜು ವಿದೇಶದಲ್ಲೇ ಕುಳಿತೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Key words: MLA, Bhairati Basavaraj, Bail application, rejected, Supreme Court

The post ಶಾಸಕ ಭೈರತಿ ಬಸವರಾಜ್ ಗೆ ಶಾಕ್: ಸುಪ್ರೀಂನಲ್ಲೂ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...

ബി.ജെ.പി വാഗ്ദാനം ലംഘിച്ചു; അന്നപൂർണ പദ്ധതിയിൽനിന്ന് സ്ത്രീകളെ ഒഴിവാക്കുന്നതായി മമത ബാനർജി

കൊൽക്കത്ത: പശ്ചിമ ബംഗാളിലെ എല്ലാ സ്ത്രീകൾക്കും അന്നപൂർണ യോജനയിലൂടെ സാമ്പത്തിക സഹായം...