25
August, 2026

A News 365Times Venture

25
Tuesday
August, 2026

A News 365Times Venture

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

Date:

ಕಲಬುರಗಿ, ಫೆಬ್ರವರಿ,12,2026 (www.justkannada.in):  ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಪೂಜೆಗೆ ತಡೆ ನೀಡಲು ನಿರಾಕರಿಸಿದೆ.

ನೆನ್ನೆ ಕಲಬುರಗಿ ಹೈಕೋರ್ಟ್‌ ​ಪೀಠ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಅನುಮತಿ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್​ ಹೈಕೋರ್ಟ್​​ನ ಆದೇಶವನ್ನು ಎತ್ತಿ ಹಿಡಿದಿದೆ.

ಸಂವಿಧಾನದ 32ನೇ ವಿಧಿ (Article 32) ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ.  ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿತು.  ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗವಿದ್ದು ಇಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ಎರಡು ಸಮುದಾಯಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದೆ.

Key words: Supreme Court, green signal, Shivaratri puja , Alanda dargah

The post ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...