25
August, 2026

A News 365Times Venture

25
Tuesday
August, 2026

A News 365Times Venture

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Date:

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆಬ್ರವರಿ 15 ಜರುಗಲಿರುವ “ಮಹಾಶಿವರಾತ್ರಿ” ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಅಂದು ಮೂಲ ದೇವರಿಗೆ ಚಿನ್ನದ ಕೊಳಗ [ಮುಖವಾಡ]ವನ್ನು ಧರಿಸಲಾಗುವುದು, ಭಕ್ತಾಧಿಗಳ ಅನಕೂಲಕ್ಕಾಗಿ ಸದರಿ ದಿನಾಂಕದoದು ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆಗೆ ಏರ್ಪಾಡು ಮಾಡಲಾಗಿದ್ದು, ಬೆಳಿಗ್ಗೆ 6-30 ಗಂಟೆಯಿoದ ಸಂಜೆ 4-30 ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾತ್ರಿ 10:00 ಗಂಟೆಗೆ ಸರ್ಕಾರಿ ಸೇವೆಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ನಿರಂತರ ದರ್ಶನದ ವ್ಯವಸ್ಥೆಯ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mahashivratri, Special puja, Mysore, Trineswaraswamy Temple

The post  ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗസയില്‍ ഇസ്രഈല്‍ സൈന്യം കൊലപ്പെടുത്തിയത് 21,500 കുട്ടികളെ; കണക്കുകള്‍ പുറത്തുവിട്ട് മീഡിയ ഓഫീസ്

ഗസസിറ്റി: 2023 ഒക്ടോബറിന് ശേഷം ഗസയില്‍ ഇസ്രഈല്‍ സൈന്യം 21,500 കുട്ടികളെ...

'அதானிக்காக பரந்தூரை காலி செய்ய வேண்டாமென ஸ்டாலினிடம் வலியுறுத்தினோம்… ஆனால்!'- அமைச்சர் வன்னிஅரசு

நேற்று சட்டமன்றத்தில் பேசிய முதல்வர் விஜய் '110' விதியின் கீழ் பரந்தூர்...

Kiss Car: బాయ్‌ ఫ్రెండ్‌ కారుకు 3,400 ముద్దులు.. షాకిచ్చిన పోలీసులు

ప్రేమికుల మధ్య ఉండే సంబంధాన్ని అమ్మాయి-అబ్బాయిలు బహుమతుల ద్వారా వ్యక్తపరుచుకుంటారు. ఒకరికొకరు...

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ...