19
April, 2026

A News 365Times Venture

19
Sunday
April, 2026

A News 365Times Venture

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

Date:

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಜನರ ಅನಿಶ್ಚಿತತೆ ಕಳೆದು, ಅವರ ನೆಮ್ಮದಿಯ ಬದುಕಿಗೆ ಭೂ ಗ್ಯಾರಂಟಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ನಾವು ಮಾಡಿದ ಕೆಲಸಗಳ ವರದಿಯನ್ನು ಜನರಿಗೆ ವರದಿ ಒಪ್ಪಿಸುವುದು ಕೂಡ ಪ್ರಜಾಪ್ರಭುತ್ವದ ಭಾಗ. ಇದೊಂದು ಮೌನಕ್ರಾಂತಿ. ಅದನ್ನು ಸಂಭ್ರಮಿಸುವ ದಿನ ಇದಾಗಿದೆ’ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ, ‘ನನಗೆ ಆ ವಿಚಾರದ ಬಗ್ಗೆ ಮಾತನಾಡಲು ಅಪೇಕ್ಷೆ  ಇಲ್ಲ. ಯಾವಕಾಲಕ್ಕೆ ಏನು ಆಗಬೇಕೋ ಕಾಲವೇ ಉತ್ತರಿಸುತ್ತೆ. ಇದರಿಂದ ಸಾರ್ವಜನಿಕ ಹಿತ ಕಾಯುವ ಕೆಲಸ ಆಗಲ್ಲ. ವರಿಷ್ಠರು ನನ್ನ ಕೇಳಿದ್ರೆ 4 ಗೋಡೆಗಳ ಮಧ್ಯೆ ಹೇಳುತ್ತೇನೆ ಎಂದರು.

Key words: 1,000 days, congress government, Minister, Krishna Bhairegowda

The post ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

​​ഇരട്ട പൗരത്വം; രാഹുൽ ഗാന്ധിക്കെതിരെയുള്ള എഫ്.ഐ.ആർ റദ്ദാക്കി അലഹാബാദ് ഹൈക്കോടതി

അലഹാബാദ്: ലോക്സഭാ പ്രതിപക്ഷ നേതാവ് രാഹുൽ ഗാന്ധിയുടെ ഇരട്ട പൗരത്വം അന്വേഷിക്കുന്നതിന്...

"பெண்கள் இட ஒதுக்கீட்டு மசோதாவிற்கு 66% வாக்கு கிடைக்கவில்லை தான்; ஆனால், பெண்களின் 100%.." – மோடி

பலத்த எதிர்பார்ப்புகளுடனும், எதிர்ப்புகளுடனும் இந்த வாரம் நாடாளுமன்றத்தில் தொகுதி மறுவரையறை மசோதா,...

Parachute Training: 50 అడుగుల ఎత్తులో పారాచూట్ ఫెయిల్.. ఇద్దరు సైనికులకు గాయాలు

కర్ణాటకలోని బళ్లారి జిల్లా పి.డి. హళ్ళి ప్రాంతంలో భారత సైన్యం నిర్వహించిన...

ಮಹಿಳಾ ಮೀಸಲಾತಿ ಮಸೂದೆ ಸೋಲು: ಪ್ರಜಾಪ್ರಭುತ್ವ, ವಿಪಕ್ಷಗಳ ಏಕತೆಯ ಗೆಲುವು- ಪ್ರಿಯಾಂಕ ಗಾಂಧಿ

ನವದೆಹಲಿ, ಏಪ್ರಿಲ್,18,2026 (www.justkannada.in): ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಸಂವಿಧಾನ,...