25
August, 2026

A News 365Times Venture

25
Tuesday
August, 2026

A News 365Times Venture

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

Date:

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಜನರ ಅನಿಶ್ಚಿತತೆ ಕಳೆದು, ಅವರ ನೆಮ್ಮದಿಯ ಬದುಕಿಗೆ ಭೂ ಗ್ಯಾರಂಟಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ನಾವು ಮಾಡಿದ ಕೆಲಸಗಳ ವರದಿಯನ್ನು ಜನರಿಗೆ ವರದಿ ಒಪ್ಪಿಸುವುದು ಕೂಡ ಪ್ರಜಾಪ್ರಭುತ್ವದ ಭಾಗ. ಇದೊಂದು ಮೌನಕ್ರಾಂತಿ. ಅದನ್ನು ಸಂಭ್ರಮಿಸುವ ದಿನ ಇದಾಗಿದೆ’ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಭೈರೇಗೌಡ, ‘ನನಗೆ ಆ ವಿಚಾರದ ಬಗ್ಗೆ ಮಾತನಾಡಲು ಅಪೇಕ್ಷೆ  ಇಲ್ಲ. ಯಾವಕಾಲಕ್ಕೆ ಏನು ಆಗಬೇಕೋ ಕಾಲವೇ ಉತ್ತರಿಸುತ್ತೆ. ಇದರಿಂದ ಸಾರ್ವಜನಿಕ ಹಿತ ಕಾಯುವ ಕೆಲಸ ಆಗಲ್ಲ. ವರಿಷ್ಠರು ನನ್ನ ಕೇಳಿದ್ರೆ 4 ಗೋಡೆಗಳ ಮಧ್ಯೆ ಹೇಳುತ್ತೇನೆ ಎಂದರು.

Key words: 1,000 days, congress government, Minister, Krishna Bhairegowda

The post ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യത്തെ മിസൈല്‍ സാങ്കേതിക വിദ്യകള്‍ സ്വകാര്യ മേഖലയ്ക്ക് കൈമാറാന്‍ തീരുമാനവുമായി പ്രതിരോധ മന്ത്രാലയം

ന്യൂദല്‍ഹി: പൊതുമേഖലാ പ്രതിരോധ ഗവേഷണ സ്ഥാപനമായ ഡി.ആര്‍.ഡി.ഒ വികസിപ്പിച്ചെടുത്ത പരമ്പരാഗത മിസൈല്‍...

"செங்கோட்டையன் பேசுறது சரியா…" – ஆளுநரிடம் கொதித்த டி.டி.வி.தினகரன்!

சட்டப்பேரவைக் கூட்டத்தொடர் ரணகளக் காட்சிகளுடன் நடந்து வரும் நிலையில், திடீர் அரசியல்...

Off The Record: కొండా సురేఖ వివాదంపై మంత్రి సీతక్క మౌనం..!!

Off The Record: కొండా కుటుంబం కేంద్రంగా కాంగ్రెస్‌ పార్టీలో జరుగుతున్న...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ: CWRC ಆದೇಶ ಎತ್ತಿಹಿಡಿದ CWMA

ನವದೆಹಲಿ, ಆಗಸ್ಟ್, 25,2026 (www.justkannada.in):  ಕಾವೇರಿ ನದಿ ನೀರು ವಿವಾದಕ್ಕೆ...