3
May, 2026

A News 365Times Venture

3
Sunday
May, 2026

A News 365Times Venture

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

Date:

ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ ನಾನು ಕೊಟ್ಟ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಈ ನಾಡಿನ 6 ಕೋಟಿ ಜನರು ಆಶೀರ್ವಾದ ಮಾಡಿ ಸಿಎಂ ಆಗಿಲ್ಲ. ದೈವ ಪ್ರೇರಣೆ ಗುರು ಹಿರಿಯರ ಆಶೀರ್ವಾದದಿಂದ ಸಿಎಂ ಆಗಿದ್ದೆ.  ಜೊತೆಗ ನಮ್ಮ ಪಕ್ಷದಲ್ಲಿ ಗೆದ್ದ ಶಾಸಕರಿಂದ ಸಿಎಂ ಆಗಿದ್ದೆ. ರಾಜ್ಯದಲ್ಲಿ ನಾನು 2 ಬಾರಿ ಸಿಎಂ ಆಗಿದ್ದೆ ನಾನು ಕೊಟ್ಟಿರುವ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ. ಜನಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡಿದ್ದೇನೆ ಎಂದರು.

ಈ ಹಿಂದೆ ಹಲವು ಬಾರಿ ಚಿಕ್ಕನಾಯಕನಹಳ್ಳಿಗೆ ಭೇಟಿ ನೀಡಿದ್ದೇನೆ. 2018ರಲ್ಲಿ ಗ್ರಾಮ ವಾಸ್ತವ್ಯಕ್ಕೆ ತಿಮ್ಮನಹಳ್ಳಿಗೆ ಭೇಟಿ ನೀಡಿದ್ದೆ.  ಸಭೆ ಮಾಡುವ ತಯಾರಿ ನಡೆಸಿದ್ದರು.  ಅದೆಲ್ಲವೂ ಮರೆಯಲು ಸಾಧ್ಯವಿಲ್ಲ ಎಂದು ಹೆಚ್ ಡಿಕೆ ಸ್ಮರಿಸಿದರು.

Key words:  CM, accidental CM, Union Minister, HDK

The post ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇനിയും മതിയായ വില നല്‍കിയിട്ടില്ല’; ഇറാന്റെ പുതിയ സമാധാന കരാറും തള്ളി ഡൊണാള്‍ഡ് ട്രംപ്

വാഷിങ്ടണ്‍: ടെഹ്റാന്‍ മുന്നോട്ടുവെച്ച പുതിയ സമാധാന കരാറും അംഗീകരിക്കാന്‍ സാധ്യതയില്ലെന്ന സൂചനയുമായി...

முதல் தேர்தல் தொடங்கி இன்று வரை – கோட்டையைப் பிடித்தவர்கள், கோட்டை விட்டவர்கள் யார், யார்? | Depth

இந்தியா சுதந்திரம் அடைந்ததிலிருந்து இதுவரை 16 சட்டமன்றத் தேர்தல்கள் தமிழ்நாட்டில் நடந்துள்ளன....

AC Blast: ఏసీ పేలుడు 9 మంది మృతికి ఎలా కారణమైంది.? ఢిల్లీ ఘటనలో కీలక విషయాలు..

AC Blast: ఢిల్లీలోని వివేక్ విహార్‌లో జరిగిన అగ్ని ప్రమాదంలో 9...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7...