17
February, 2026

A News 365Times Venture

17
Tuesday
February, 2026

A News 365Times Venture

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಯಕತ್ವ ವಿಚಾರದಲ್ಲಿ ನಾನು ಸಿಎಂ ಮಾತನಾಡಿದ್ದೇವೆ . ನಾನು, ಸಿಎಂ, ಹೈಕಮಾಂಡ್ ಸೇರಿಯೇ ತೀರ್ಮಾನಿಸಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡ್ತಾರೆ.   ಸಮಯ ಬಂದಾಗ ಅವರೇ ರಾಜ್ಯದ ಜನತೆಗೆ ಎಲ್ಲಾ ಹೇಳುತ್ತಾರೆ ಎಂದರು.

ಎಲ್ಲರಿಗೂ ಎಲ್ಲದಕ್ಕೂ  ಉತ್ತರ ಕೊಡಲು ಆಗಲ್ಲ. ನಾನು ಸಿಎಂ, ಖರ್ಗೆ ಏನು ಮಾತನಾಡಿದ್ದೇವೆ ಗೊತ್ತಿದೆ.  ಸೂಕ್ತ ಸಮಯದಲ್ಲಿ ಸಿದ್ದರಾಮಯ್ಯ ಅವರೇ ಹೇಳುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Leadership change, CM Siddaramaiah, answer, DCM, DK Shivakumar

The post ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിലമേലിലെ മരണം: അലര്‍ജിയല്ല, ഭക്ഷ്യവിഷബാധയെന്ന് പ്രാഥമിക പോസ്റ്റ്മോര്‍ട്ടം റിപ്പോര്‍ട്ട്

തിരുവനന്തപുരം: കൊല്ലം നിലമേലില്‍ രണ്ട് പേര്‍ മരണപ്പെട്ട സംഭവം ഭക്ഷ്യവിഷബാധ കാരണമെന്ന്...

பட்ஜெட் 2026: “இது விடியா அரசின் கடைசி அத்திப்பழ பட்ஜெட்" – எடப்பாடி பழனிசாமி கடும் விமர்சனம்!

தமிழக சட்டமன்றத்தில் இன்று தாக்கல் செய்யப்பட்ட 2026-27-ம் ஆண்டிற்கான இடைக்கால நிதிநிலை...

AP Speaker Ayyanna Patrudu: స్పీకర్‌ అయ్యన్నపాత్రుడు సంచలన వ్యాఖ్యలు.. ఆ ఎమ్మెల్యేలను రీకాల్‌ చేయాలి..!

AP Speaker Ayyanna Patrudu: ఆంధ్రప్రదేశ్‌ అసెంబ్లీ స్పీకర్‌ చింతకాయల అయ్యన్నపాత్రుడు...

ಡೂಪ್ಲಿನ್ ಕಾಂಪ್ಲೆಕ್ಸ್ ವರ್ತಕರನ್ನು ಖಾಲಿ ಮಾಡಿಸಿ ಆಸ್ತಿ ವಶಕ್ಕೆ ಪಡೆಯಿರಿ: MDA ಪರ ಹೈಕೋರ್ಟ್ ತೀರ್ಪು

ಮೈಸೂರು,ಫೆಬ್ರವರಿ,17,2026 (www.justkannda.in): ಮೈಸೂರಿನ ಹೃದಯಭಾಗದಲ್ಲಿರುವ “ಡೂಪ್ಲಿನ್ ಕಾಂಪ್ಲೆಕ್ಸ್”  ನ ವರ್ತಕರಿಗೆ...