19
February, 2026

A News 365Times Venture

19
Thursday
February, 2026

A News 365Times Venture

ರಂಗಕರ್ಮಿ ಪ್ರಕಾಶ್ ಬೆಳವಾಡಿಗೆ ಎಸ್.ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ: ಫೆ.21 ರಂದು ಪ್ರದಾನ.

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ಹೆಸರಾಂತ ರಂಗಕರ್ಮಿ ನಟ, ನಿರ್ದೇಶಕ ಮತ್ತು ಬರಹಗಾರ ಪ್ರಕಾಶ್ ಬೆಳವಾಡಿ ಅವರು   2026ನೇ ಸಾಲಿನ ‘ಎಸ್.ಎಲ್ ಭೈರಪ್ಪ ಸಾಹಿತ್ಯ  ಪ್ರತಿಷ್ಠಾನ ಪ್ರಶಸ್ತಿ’ಗೆ ಪುರಸ್ಕೃತರಾಗಿದ್ದಾರೆ.

ಫೆಬ್ರವರಿ 21ರ ಶನಿವಾರದಂದು ಬೆಂಗಳೂರಿನ ಬನಶಂಕರಿಯಲ್ಲಿರುವ  ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಾಶ್ ಬೆಳವಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಬಹುಭಾಷಾ ಪಂಡಿತ  ಪ್ರಧಾನ್ ಗುರುದತ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.  ಮುಖ್ಯ ಅತಿಥಿಗಳಾಗಿ ನಟ ನಿರ್ದೇಶಕ ಹಾಗೂ ನಾಟಕಕಾರ ಎಸ್.ಎನ್ ಸೇತುರಾಂ ಅವರು ಆಗಮಿಸಲಿದ್ದು ಎಸ್ ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎಸ್ ಎನ್ ಸೇತುರಾಂ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಜಿ.ಎಲ್ ಶೇಖರ್ ತಿಳಿಸಿದ್ದಾರೆ.

Key words: S.L. Bhyrappa Sahitya Pratishthan Award, Prakash Belawadi, Feb. 21.

The post ರಂಗಕರ್ಮಿ ಪ್ರಕಾಶ್ ಬೆಳವಾಡಿಗೆ ಎಸ್.ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ: ಫೆ.21 ರಂದು ಪ್ರದಾನ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സമാധാന ചര്‍ച്ച റഷ്യ വലിച്ചുനീട്ടുകയാണെന്ന് ഉക്രൈന്‍; ബുദ്ധിമുട്ടേറിയതെന്ന് റഷ്യ; യു.എസിന്റെ മധ്യസ്ഥ ചര്‍ച്ച വീണ്ടും പൊളിഞ്ഞു

ജനീവ: സ്വിറ്റ്‌സര്‍ലന്റില്‍ യു.എസ് മധ്യസ്ഥതയില്‍ നടന്ന ഏറ്റവും ഒടുവിലത്തെ സമാധാന ചര്‍ച്ചയും...

கேரளா: தலைநகர் தொகுதிகளை குறிவைக்கும் பா.ஜ.க தலைவர்கள் – என்.டி.ஏ கூட்டணியில் களேபரம்!

கேரள மாநிலத்தில் சட்டசபை தேர்தல் நடக்க உள்ள நிலையில் சி.பி.எம் தலைமையிலான...

PM Modi: ఒకే రోజు 9 ద్వైపాక్షిక సమావేశాల్లో ప్రధాని మోడీ..

PM Modi: భారత్-యూరప్ మధ్య వ్యూహాత్మక, ఆర్థిక సంబంధాలు మరింత బలోపేతం...

ಸಫಾರಿ ಆರಂಭಕ್ಕೆ ಅನುಮತಿ ನಿರ್ಧಾರ ವಾಪಸ್ ಪಡೆಯದಿದ್ರೆ ಉಗ್ರ ಹೋರಾಟ- ಕುರುಬೂರು ಶಾಂತಕುಮಾರ್

ಬೆಂಗಳೂರು,ಫೆಬ್ರವರಿ,18,2026 (www.justkannada.in): ಅರಣ್ಯಗಳಲ್ಲಿ ಸಫಾರಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿರುವುದು...