10
June, 2026

A News 365Times Venture

10
Wednesday
June, 2026

A News 365Times Venture

ಬಿಜೆಪಿ ಬಂದ್ರೆ ಲಿಂಗಾಯತರು, ಜೆಡಿಎಸ್ ಬಂದ್ರೆ ಒಕ್ಕಲಿಗರು: ಮತ್ತೆ ದಲಿತ ಸಿಎಂ ಪ್ರಸ್ತಾಪಿಸಿದ ಕೆ.ಎನ್ ರಾಜಣ್ಣ

Date:

ತುಮಕೂರು,ಫೆಬ್ರವರಿ,19,2026 (www.justkannada.in): ಮಾಜಿ ಸಚಿವ ಕೆ.ಎನ್ ರಾಜಣ್ಣ ಮತ್ತೆ ದಲಿತ ಸಿಎಂ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ಬಿಜೆಪಿ  ಬಂದರೆ ಲಿಂಗಾಯತರು ಮುಖ್ಯಮಂತ್ರಿ ಅಂದ್ರೆ,  ಜೆಡಿಎಸ್ ಬಂದರೆ ಒಕ್ಕಲಿಗರು ಸಿಎಂ ಅಂದರೆ  ಬೇರೆ ಸಮುದಾಯಕ್ಕೆ ಎಲ್ಲಿ ನ್ಯಾಯ ಕೊಟ್ಟಂಗೆ ಆಗುತ್ತೆ?  ದಲಿತರು ಯಾಕೆ ಸಿಎಂ ಆಗಬಾರದು?  ಅಲ್ಪಸಂಖ್ಯಾತರು ಯಾಕೆ ಸಿಎಂ ಆಗಬಾರದು?  ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ವಾಸ್ತವಾಂಶ ಹೇಳಿಬಿಟ್ರೆ ಬಹಳ ಜನಕ್ಕೆ ಅದು ಹಿಡಿಸಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯಕ್ಕೂ ನ್ಯಾಯ ಕೊಟ್ಟಿದೆ. ದೇವರಾಜ ಅರಸು  ಸಿಎಂ ಆದರು. ಎಲ್ಲಾ ಶಾಸಕರು ಒಲವು ತೋರಿಸಿದ್ದಕ್ಕೆ ಸಿಎಂ ಆದರು. ಅವರ ಜಾತಿಯ ಇನ್ನೊಬ್ಬ ಶಾಸಕ ಇರಲಿಲ್ಲ. ಹಾಗೆಯೇ ಧರಂ ಸಿಂಗ್ ಸಿಎಂ ಆದರು. ಅವರ ಜಾತಿಯ ಇನ್ನೊಬ್ಬರು ಶಾಸಕರು ಇರಲಿಲ್ಲ. ಎಲ್ಲಾ ಸಮುದಾಯಗಳಿಗೆ ಕಾಂಗ್ರೆಸ್ ಒಲವು ತೋರಿಸಿದೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: K.N. Rajanna, Dalit CM, again

The post ಬಿಜೆಪಿ ಬಂದ್ರೆ ಲಿಂಗಾಯತರು, ಜೆಡಿಎಸ್ ಬಂದ್ರೆ ಒಕ್ಕಲಿಗರು: ಮತ್ತೆ ದಲಿತ ಸಿಎಂ ಪ್ರಸ್ತಾಪಿಸಿದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ...

സംസ്‌കാരത്തെ മാനിക്കാത്ത രാജ്യവിരുദ്ധര്‍ക്കുള്ള ധര്‍മശാലയല്ല ഇന്ത്യ; ‘ലവ്-ലാന്‍ഡ് ജിഹാദി’നെതിരെ യോഗി ആദിത്യനാഥ്

  ലഖ്‌നൗ: ഇന്ത്യയുടെ സംസ്‌കാരത്തിലും പാരമ്പര്യത്തിലും വിശ്വാസമില്ലാത്തവര്‍ക്ക് രാജ്യം ഒരു ‘ധര്‍മശാല’...

மம்தா பானர்ஜி இல்லத்திற்குள் நுழைந்து சிஐடி அதிகாரிகள் அதிரடி சோதனை; மேற்கு வங்கத்தில் பரபரப்பு!

மேற்கு வங்க மாநிலத்தின் முன்னாள் முதலமைச்சரும், திரிணாமுல் காங்கிரஸ் கட்சியின் தலைவருமான...

Off The Record: కుప్పం ఫార్ములా ఏంటి..? వారి మధ్య సమన్వయం లోపించిందా?

Off The Record: 2024 ఎన్నికల వరకు ఉమ్మడి కర్నూలు జిల్లాలో...