20
February, 2026

A News 365Times Venture

20
Friday
February, 2026

A News 365Times Venture

ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು ಚುನಾವಣೆ ವೇಳೆ ಉಚಿತ ಭಾಗ್ಯಗಳನ್ನು ಘೋಷಿಸುವುದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ಈ ವಿಚಾರವನ್ನ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕುಟುಕಿದ್ದಾರೆ.

ಈ ಕುರಿತು ಮಾತನಾಡಿರುವ ಅಶ್ವಥ್ ನಾರಾಯಣ್, ಪಕ್ಷಗಳು ಜನರ ಕ್ಷೇಮಾಭಿವೃದ್ದಿಗಾಗಿ ಯೋಜನೆ ನೀಡಬೇಕು ಚುನಾವಣೆ ಗೆಲ್ಲಲು ಉಚಿತ ಯೋಜನೆ ಘೋಷಣೆ ಮಾಡುತ್ತಾರೆ.  ಜನರನ್ನು ಗುರಿಯಾಗಿಟ್ಟುಕೊಂಡು ಯೋಜನೆ ಮಾಡಲ್ಲ. ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮಾಡುತ್ತಾರೆ. ಚುನಾವಣೆ ದೃಷ್ಠಿಯಿಂದ  ಉಚಿತ ಯೋಜನೆ ನಿಡಬಾರದು ಸರ್ಕಾರದಲ್ಲಿ ಅಧಿಕಾರ ಇಟ್ಟುಕೊಂಡು ಯೋಜನೆ ಕೊಡುವುದು ಖಂಡನೀಯ ಎಂದರು.

ಉಚಿತ ಯೋಜನೆ ನೀಡಿ ನಾಡನ್ನು ವ್ಯವಸ್ಥೆಯನ್ನ ಹಾಳು ಮಾಡುತ್ತಾರೆ ಇಂತಹ ಜನ ವಿರೋಧಿ ಸರ್ಕಾರ ಬಗ್ಗೆ ಸರಿಯಾದ ತೀರ್ಪು ಬರಬೇಕು ಎಂದು  ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

Key words: Supreme Court, free, guarantee, Ashwath Narayan, government

The post ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മലപ്പുറത്തെ ലോറിയപകടം; മണിക്കൂറുകളുടെ ശ്രമം പരാജയപ്പെട്ടു, മുസ്തഫ മരിച്ചു

മലപ്പുറം: ആതവനാട്ടെ 65 അടി താഴ്ചയുള്ള ക്വാറിയിലെ വെള്ളക്കെട്ടിലേക്ക് മറിഞ്ഞ മിനിലോറിയിലെ ക്ലീനർ...

AI மாநாடு: சட்டையை கழற்றிப் போராட்டம் நடத்திய காங்கிரஸ் அணி; கண்டனம் தெரிவிக்கும் பாஜக!

இந்தியாவின் தொழில்நுட்ப வளர்ச்சியைப் பறைசாற்றும் வகையில் டெல்லியில் 'இந்திய AI உச்சிமாநாடு...

Minister Nara Lokesh: మన చరిత్ర, సంస్కృతికి చిహ్నంగా అమరావతి స్టేట్ సెంట్రల్ లైబ్రరీ

Minister Nara Lokesh: ప్రజా రాజధాని అమరావతిలో నిర్మించబోయే స్టేట్ సెంట్రల్...

ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ: ವ್ಯವಸ್ಥೆಗೆ ಪ್ರಶಂಸೆ

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ...