22
February, 2026

A News 365Times Venture

22
Sunday
February, 2026

A News 365Times Venture

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ತಪ್ಪು ಮಾಡಿದವರ ವಿರುದ್ದ ಕ್ರಮ  ಆಗುತ್ತದೆ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾರು ತಪ್ಪುಮಾಡಿದ್ದಾರೋ ಅವರ ವಿರುದ್ದ ಖಂಡಿತ ಕ್ರಮ ಆಗುತ್ತೆ. ಕಲ್ಲು ತೂರಿದ್ದು ಯಾರು ಅಂತಾ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.  ಯಾರಿಗೂ ಇಲ್ಲಿ ನಿಯಮ ಬೇರೆ ಇರಲ್ಲ. ಕಾನೂನು ಸಂವಿಧಾನ ಕರ್ನಾಟಕದಲ್ಲಿ ಎಲ್ಲರಿಗೂ ಒಂದೇ ಎಂದರು.

ಯಾರು ಕಾನೂಣು ಕೈಗೆ ತೆಗೆದು ಕೊಳ್ಳುತ್ತಾರೋ ಅವರಿಗೆ ಶಿಕ್ಷೆ ಆಗುತ್ತದೆ.  ಕ್ರಮ ಕೈಗೊಳ್ಳುವ ವಿಚಾರದಲ್ಲಿ ಯಾವುದೇ ಮುಲಾಜಿಲ್ಲ. ಪ್ರಕರಣ ಕುರಿತು ಏನೇ ಆರೋಪ ಮಾಡಲಿ ಕಲ್ಲು ತೂರಾಟ ನನ್ನಿಂದ  ಆಗಿದ್ದರೆ ನಾನು ಕೂಡ ಜೈಲಿಗೆ ಹೋಗುತ್ತೇನೆ ಎಲ್ಲದಕ್ಕೂ ನಿಯಮ ಇದೆ ಅದನ್ನು ಮೀರಿ ಹೋಗಲಿಕ್ಕೆ ಆಗಲ್ಲ ಎಂದರು.

Key words: stone pelting, Action, Minister, Priyank Kharge

The post ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആര്‍.എസ്.എസിന്റെ പണി എളുപ്പമാക്കുക എന്നതാണ് ഇപ്പോള്‍ ലീഗിന്റെ പണി; അതിക്രമങ്ങളെ പ്രതിരോധിക്കാന്‍ ലീഗ് എന്ത് ചെയ്തുവെന്ന് എസ്.എഫ്.ഐ

തിരുവനന്തപുരം: സംഘപരിവാറിന്റെ പ്രൊപ്പഗണ്ട സിനിമ കേരള സ്റ്റോറി 2വിനെ പ്രതിരോധിക്കാനായി എസ്.എഫ്.ഐ...

"குருவாயூரப்பனை சேவித்துக்கொண்டே நான் இறக்க வேண்டும்" – சுரேஷ் கோபி

கேரள மாநிலம் கொச்சியில் ஓர் ஆங்கில பத்திரிகையின் (தி நியூ இந்தியன்...

Maa Inti Bangaram: థియేటర్లలో సమంత రచ్చ అప్పుడే! ‘మా ఇంటి బంగారం’ రిలీజ్ డేట్ వచ్చేసింది..

Maa Inti Bangaram: ఒకప్పుడు వరుస సినిమాలతో దుమ్మురేపిన స్టార్ హీరోయిన్...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5...