4
March, 2026

A News 365Times Venture

4
Wednesday
March, 2026

A News 365Times Venture

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

Date:

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ  ಡಾ.ಈ.ಸಿ.ನಿಂಗರಾಜ್ ಗೌಡರನ್ನ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೇಮಿಸಿದ್ದಾರೆ.

ಡಾ.ಈ.ಸಿ.ನಿಂಗರಾಜ್ ಗೌಡ ಅವರು ಬಿ.ಎಸ್ಸಿ., ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ದಲ್ಲಿ ಸ್ನಾತಕೋತ್ತರ ಪದವಿ.,  ಎಂ.ಎ ರಾಜ್ಯಶಾಸ್ತ್ರ,  ಎಂ.ಎ ಪತ್ರಿಕೋದ್ಯಮ., ಗ್ರಾಮೀಣ ಅಭಿವೃದ್ದಿ, ಮಾನವ ಸಂಪನ್ಮೂಲ., ಎಂ. ಫಿಲ್., ಪತ್ರಿಕೋದ್ಯಮ ವಿಷಯದಲ್ಲಿ ಕನ್ನಡದ ಪ್ರಮುಖ ದಿನಪತ್ರಿಕೆಗಳಲ್ಲಿ ತಲೆಬರಹದ ಮೇಲೆ ಪಿ.ಹೆಚ್.ಡಿ ಸೇರಿದಂತೆ 9 ವಿಷಯಗಳಲ್ಲಿ ಅಧ್ಯಯನ ಮಾಡಿ ಪದವಿ ಪಡೆದಿದ್ದಾರೆ.

ಕಳೆದ 37 ವರ್ಷಗಳಿಂದ ಸಂಘ – ಪರಿವಾರದ ಸಕ್ರೀಯ ಕಾರ್ಯಕರ್ತರಾಗಿರುವ ಇವರು ಪ್ರೌಢಶಾಲೆಯ ವಿದ್ಯಾರ್ಥಿ ಆಗಿದ್ದಾಗಲೇ ರಾಷ್ಟ್ರಿಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರಾಗಿ (RSS), ಮಂಡ್ಯದ ಪಿ.ಇ.ಎಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತೀದಾಗಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ (ABVP) ಕಾರ್ಯಕರ್ತರಾಗಿ ಮಂಡ್ಯ ನಗರ ಕಾರ್ಯದರ್ಶಿ, ಮಂಡ್ಯ ಜಿಲ್ಲಾ ಪ್ರಮುಖ್, ಮೈಸೂರು ಜಿಲ್ಲಾ ಪ್ರಮುಖ್, ರಾಜ್ಯ ಸಹ ಕಾರ್ಯದರ್ಶಿ, ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಒಳಗೊಂಡಂತಹ ಮೈಸೂರು ವಿಭಾಗ ಪ್ರಮುಖ್ ಆಗಿ, ಹೀಗೆ ಎಬಿವಿಪಿಯಲ್ಲಿ ಹಲವಾರು ಜವಬ್ದಾರಿಗಳನ್ನೂ ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಶಿಕ್ಷಣ ಮಂಡಳಿ ಸದಸ್ಯರಾಗಿ, ಹಣಕಾಸು ಸಮಿತಿ ಸದಸ್ಯರಾಗಿ, ಕ್ರೀಡಾ ಸಮಿತಿ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ ಯಶಸ್ವಿಯಾಗಿ, ಕ್ರೀಯಾಶೀಲರಾಗಿ ಕಾರ್ಯ ನಿರ್ವಹಿಸಿದ್ದಾರೆ.

Key words: Dr. E.C. Ningaraj Gowda, appointed, co-in-charge, Mysore division, BJP.

 

The post ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശ്രീലങ്കന്‍ തീരത്ത് ഇറാനിയന്‍ യുദ്ധക്കപ്പല്‍ മുക്കിയത് യു.എസ് അന്തര്‍വാഹിനി: സ്ഥിരീകരിച്ച് യു.എസ്

വാഷിങ്ടണ്‍: ശ്രീലങ്കന്‍ തീരത്തിന് സമീപത്ത് വെച്ച് ഇറാന്റെ യുദ്ധക്കപ്പല്‍ മുക്കിയത് യു.എസ്...

` மண்ணுக்கு போற உடம்பு; படிப்புக்கு உதவட்டுமே!'- உடல் தானப் பதிவுசெய்த அற்புதம் அம்மாள், பேரறிவாளன்

"ரொம்ப நாள் ஆசைய்யா... ஆனா யார்கிட்ட கேட்டாலும் யாராவது சொந்தக்காரங்க...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ...