6
March, 2026

A News 365Times Venture

6
Friday
March, 2026

A News 365Times Venture

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

Date:

ಮೈಸೂರು,ಮಾರ್ಚ್,5,2026 (www.justkannada.in):  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಿರಿಯ ವಕೀಲ ಶಂಬುಗೌಡ, ಉಪಾಧ್ಯಕ್ಷರಾಗಿ ಸೋಮನಾಯಕ.ಬಿ ಆಯ್ಕೆಯಾಗಿದ್ದಾರೆ.

ಗುರುವಾರ ಸಂಘದ ಕಚೇರಿಯಲ್ಲಿ ಚುನಾವಣಾ ಪ್ರಕ್ರಿಯೆನ್ನು ನಡೆಯಿತು. ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಮೈಸೂರು ವಕೀಲರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೋಭಾ ಅವರು ಘೋಷಿಸಿದರು. ಶಂಭುಗೌಡ ಅವರು 5ನೇ ಬಾರಿಗೆ ಆಯ್ಕೆ ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷ ಶಂಭುಗೌಡ ಮಾತನಾಡಿ, ತಮ್ಮನ್ನೂ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ. ನಿರ್ದೇಶಕರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನಡೆದುಕೊಂಡು ಸಂಘವನ್ನು ಅಭಿವೃದ್ಧಿಪಡಿಸಲು ಸಹಕರಿಸುವೆ ಎಂದು ಹೇಳಿದರು.

ಈ ಸಂದರ್ಭ ನಿರ್ದೇಶಕರುಗಳಾದ ಎಲ್.ಎಲಿಜಾ, ಜೆ.ಲೋಕೇಶ್ ಗೌಡ, ಜಿ.ಡಿ.ಸುಮಂತ್, ಪಿ. ಎಲ್. ಪಂಚಲಿಂಗೇಗೌಡ, ಪ್ರಸನ್ನ ಕುಮಾರ್.ಕೆ.(ಗಂಜಾಂ), ರಾಜು.ಪಿ , ಎನ್.ಮಂಜುನಾಥ್, ಪಿ. ತೇಜಸ್ವಿ, ಸಿದ್ದಪ್ಪಾಜಿ ಚಾರಿ, ಗೋಪಾಲೇಗೌಡ. ಎಸ್.ಆರ್, ಪ್ರಸಾದ್ ಕುಮಾರ್. ಎಸ್, ಸೋಮನಾಯಕ .ಬಿ, ಬಿ.ಆರ್ ಅನುರಾಧ ಮತ್ತು ಮಂಗಳ. ಸಿ. ರವರುಗಳು ಉಪಸ್ಥಿತರಿದ್ದರು.

Key words: Shambhu Gowda, Mysore Lawyers’ Housing Cooperative Society, President

The post ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെരഞ്ഞെടുപ്പിന് തൊട്ടുമുന്‍പ് ബംഗാള്‍ ഗവര്‍ണറുടെ രാജി; അമിത് ഷാ സമ്മര്‍ദം ചെലുത്തിയെന്ന് മമത ബാനര്‍ജി

കൊല്‍ക്കത്ത: പശ്ചിമ ബംഗാളില്‍ തെരഞ്ഞെടുപ്പ് അടുത്തിരിക്കെ ഗവര്‍ണര്‍ സി.വി ആനന്ദ ബോസ്...

RN Ravi: அதிரடியாக மாற்றப்பட்ட ஆளுநர் ஆர்.என்.ரவி! – பின்னணி காரணம் என்ன?

தமிழக ஆளுநராக உள்ள ஆர்.என்.ரவி, மேற்கு வங்க ஆளுநராக மாற்றப்பட்டு உள்ளார்....

Ind vs Eng : ఉత్కంఠ పోరులో భారత్ విజయం.. ఫైనల్‌లోకి టీమిండియా..

టీ20 ప్రపంచకప్‌లో భారత క్రికెట్ జట్టు జైత్రయాత్ర కొనసాగుతోంది. రెండో సెమీఫైనల్‌లో...

BRAND KARNATAKA: 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ- ರೋಹಿಣಿ ಸಿಂಧೂರಿ.

  ಬೆಂಗಳೂರು, ಮಾರ್ಚ್ 5: ‘ಬ್ರ್ಯಾಂಡ್ ಕರ್ನಾಟಕ’ (Brand Karnataka) ಕಾರ್ಯಕ್ರಮದ...