18
March, 2026

A News 365Times Venture

18
Wednesday
March, 2026

A News 365Times Venture

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ  ಎಸ್.ಎಲ್ ಭೋಜೇಗೌಡ ಹೊಗಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಎಂಎಲ್ ಸಿ ಭೋಜೆಗೌಡ ಅವರು,  ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ಬಂದರು ಇದು ನಮ್ಮ ಸೌಭಾಗ್ಯ ಎಂದರು. ಈ ವೇಳೆ ನೀನು ಮಾತನಾಡ್ತೀಯಾ ಅಂತಲೇ ಬಂದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಈ ವೇಳೆ ಮಾತನಾಡಿದ ಎಂಎಲ್ ಸಿ ಭೋಜೆಗೌಡ, ಸಿಎಂ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ ಬಜೆಟ್ ನಮಗೆಲ್ಲ ಹೆಮ್ಮೆ ಇದೆ.  ರಾಷ್ಟ್ರದಲ್ಲಿ ವಜುಭಾಯ್ 16 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.  ಬಿ.ಎಸ್ ಯಡಿಯೂರಪ್ಪ 7 ಬಾರಿ ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗಟ್ಟತನವನ್ನ ಹತ್ತಿರದಿಂದ ನೋಡಿದ್ದೇವೆ. ಸರ್ವೋದಯವಾಗಲಿ ಸರ್ವರಲ್ಲಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.

Key words: JDS MLC, praises, CM Siddaramaiah

The post ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വി.ഡി സതീശന്‍ സീറ്റ് ഉറപ്പ് നല്‍കിയിട്ടും വൈക്കത്ത് പരിഗണിച്ചില്ല, എന്തുകൊണ്ട്? അതൃപ്തി പരസ്യമാക്കി സണ്ണി എം. കപിക്കാട്

കോട്ടയം: വൈക്കം നിയമസഭാ മണ്ഡലത്തില്‍ തന്നെ പരിഗണിക്കുന്നുണ്ടെന്ന് പ്രതിപക്ഷ നേതാവ് വി.ഡി....

`தத்துக்குழந்தையின் வயது எதுவாகினும் தாய்க்கு மகப்பேறு விடுப்பு உண்டு' – உச்ச நீதிமன்றம் தீர்ப்பு!

தத்தெடுக்கும் குழந்தையின் வயது எவ்வளவாக இருந்தாலும் தாய்க்கு மகப்பேறு விடுப்புக்கு உரிமை...

Trump-NATO: నాటోపై ట్రంప్ తీవ్ర ఆగ్రహం.. మిత్రుల సహాయం అక్కర్లేదని వెల్లడి

ఇరాన్‌తో యుద్ధం వేళ నాటోపై ట్రంప్ తీవ్ర ఆగ్రహం వ్యక్తం చేశారు....

ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ...