19
March, 2026

A News 365Times Venture

19
Thursday
March, 2026

A News 365Times Venture

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಕೆಪಿಸಿಸಿ ಸಭೆ ಬಳಿಕ ಮಾಧ್ಯಮಗಳ ಜೊತೆಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಪಚುನಾವಣೆ ನಮಗೆ ಪ್ರತಿಷ್ಟೆಯಾಗಿದೆ. 2028 ಚುನಾವಣೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಲಾಗಿದೆ ಎಂದರು.

ಹೈಕಮಾಂಡ್  ತಿರ್ಮಾನಕ್ಕೆ ಬದ್ದ.  ಹೆಸರು ಘೊಷಣೆ, ಆದ ಮೇಲೆ ಗೊಂದಲ ಮುಗಿದಂತೆ. ಎಲ್ಲಾ ಸಮುದಾಯ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡುತ್ತಾರೆ. ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಹೆಸರು ಘೋಷಣೆಯಾದ ಬಳಿಕ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದು   ಿಂದಿನ ಸಭೆಯಲ್ಲಿ 8 ಜನರ ಹೆಸರು

Key words:  Victory, CM, DCM, High Command,, Minister Lakshmi, Hebbalkar,

The post ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സായുധ പ്രതിരോധം ഇസ്രഈലിനെതിരെ ഫലപ്രദമാണെന്ന് തെളിഞ്ഞു: ഹിസ്ബുല്ല

ബെയ്‌റൂട്ട്: ഇസ്രഈലിനെ പ്രതിരോധിക്കാന്‍ ആയുധമെടുക്കുന്നത് ഫലപ്രദമാണെന്ന് തെളിയിക്കപ്പെട്ടെന്ന് ഹിസ്ബുല്ല സെക്രട്ടറി ജനറല്‍...

Notary Portal: "தமிழ்நாடே இல்லையா?" – மத்திய அரசின் நோட்டரி இணையதளத்தில் நிலவும் பெரும் குளறுபடி

பொதுமக்களுக்குச் சட்டப்பூர்வமான ஆவணச் சான்றொப்பம் மற்றும் உறுதிமொழிப் பத்திரங்களை வழங்கும் நோட்டரி...

Andhra Pradesh: ఏపీ ప్రభుత్వం కీలక నిర్ణయం.. వారికి రూ.174 కోట్లు తిరిగి చెల్లింపు

Andhra Pradesh: ఏపీ ప్రభుత్వం తాజాగా టిడ్కో ఇళ్లకు సంబంధించిన కీలక...

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...