20
March, 2026

A News 365Times Venture

20
Friday
March, 2026

A News 365Times Venture

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

Date:

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ ಕಂಡಿದ್ದು ಇತಿಹಾಸದಲ್ಲೇ ಮೊದಲ ಬಾರಿಗೆ, ಅಮೆರಿಕದ ಒಂದು ಡಾಲರ್‌ ಗೆ ರೂಪಾಯಿ ಮೌಲ್ಯ 93ರ ಗಡಿ ದಾಟಿದೆ.  ಈ ಸಂಬಂಧ ಪ್ರಧಾನಿ ಮೋದಿ ವಿರುದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಎಲ್ ಪಿ ಜಿ ಇಲ್ಲದೆ ದೇಶದ ಜನರು ಪರದಾಡುತ್ತಿದ್ದಾರೆ.  ರೂಪಾಯಿ ಬೆಲೆ ಸಹ ಕುಸಿಯುತ್ತಿದೆ.  ರೂಪಾಯಿ ಬೆಲೆ ಕುಸಿದರೆ ಪ್ರಧಾನಿ ವರ್ಚಸ್ಸು  ಕುಸಿದಂತೆ. ಕೇಂದ್ರ ಸಚಿವ  ಹೆಚ್ ಡಿಕೆ ಏನು ಮಾಡುತ್ತಿದ್ದಾರೆ.  ಬಿಜೆಪಿ ಸಂಸದರು ಯಾಕೆ ಈ ಕುರಿತು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಉಪಚುನಾವಣೆ ಟಿಕೆಟ್ ಕಗ್ಗಂಟು ಕುರಿತು ಪ್ರತಿಕ್ರಿಯಿಸಿದ ರಣದೀಪ್ ಸಿಂಗ್ ಸುರ್ಜೇವಾಲ, ಟಿಕೆಟ್ ಬೇಕೆಂದು ಎಲ್ಲರಿಗೂ ಆಸೆ ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ.  ಹಿಂದೆಯೂ ಚುನಾವಣೆ ಗೆದ್ದಿದ್ದೇವೆ.  ಈಗಲೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words:  rupee value, falls, PM, reputation, Randeep Singh Surjewala

The post ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വീട്ടുജോലിക്കാരിയല്ല പങ്കാളിയാണ്; വീട്ടുജോലികള്‍ ചെയ്യാത്തത് ക്രൂരതയല്ല; വിവാഹമോചനക്കേസില്‍ സുപ്രീംകോടതി

ന്യൂദല്‍ഹി: സ്ത്രീകള്‍ പാചകം ഉള്‍പ്പെടെയുള്ള വീട്ടുജോലികള്‍ ചെയ്യാത്തത് ക്രൂരതയായി കണക്കാക്കാനാകില്ലെന്ന നിര്‍ണായക...

ராமதாஸ் – சசிகலா `தேர்தல் கூட்டணி' – தைலாபுரத்தில் கையெழுத்தான ஒப்பந்தம்!

வருகிற சட்டமன்றத் தேர்தலை முன்னிட்டு தைலாபுரத்தில் பாமக நிறுவனர் ராமதாஸை, இன்று...

China and Russia Back Cuba: క్యూబా కోసం ఏకమైన చైనా-రష్యా.. ట్రంప్‌ సంచలన వ్యాఖ్యలు..

China and Russia Back Cuba: చిన్న దేశమైనా.. అగ్రరాజ్యం అమెరికాకు...

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ...