30
March, 2026

A News 365Times Venture

30
Monday
March, 2026

A News 365Times Venture

ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2026 (www.justkannada.in): ಇರಾನ್ ಭಾರತದ ಮಿತ್ರ ರಾಷ್ಟ್ರ. ಹೀಗಾಗಿ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ. ಇಲ್ಲವಾಗಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್  ಕಳವಳ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಗೆ ಪ್ರವಾಸ ಕೈಗೊಂಡಿದ್ದರು. ಮೋದಿ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಗಿದೆ. ತೈಲದ ಅಭಾವದಿಂದಾಗಿ ಕೈಗಾರಿಕೆಗಳಿಗೂ ಕಷ್ಟವಾಗಿದೆ ಎಂದರು.

ಇರಾನ್ ನಮಗೆ ಮಿತ್ರ ರಾಷ್ಟ್ರ. ನಮ್ಮ ಹಡಗುಗಳನ್ನು ಬಿಟ್ಟಿದ್ದಾರೆ. ಇಂದು ನಮಗೆ ಯಾವುದನ್ನೂ ನಿಲ್ಲಿಸಿಲ್ಲ. ಮೋದಿ ಅವರ ವಿದೇಶಾಂಗ ನೀತಿ ವಿಫಲವಾಗಿದೆ. ಯಾಕೆಂದರೆ ಮೋದಿಯವರದ್ದೇ ಪ್ರತ್ಯೇಕವಾದ ವಿದೇಶಾಂಗ ನೀತಿ. ಇರಾನ್ ಭಾರತದ ಮಿತ್ರ ರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ. ಇಲ್ಲವಾದಲ್ಲಿ ನಮ್ಮ ಗತಿ ಏನಾಗುತ್ತಿತ್ತು? ನಾವು ಕೂಡ ಚರಂಡಿಯಲ್ಲಿ ಗ್ಯಾಸ್ ಮಾಡಬೇಕಿತ್ತು ಎಂದು  ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Iran allowing, our ships, India, Minister, M.B. Patil

The post ಇರಾನ್ ಭಾರತದ ಮಿತ್ರರಾಷ್ಟ್ರವಾಗಿದ್ದಕ್ಕೆ ನಮ್ಮ ಹಡಗುಗಳನ್ನು ಮಾತ್ರ ಬಿಡುತ್ತಿದ್ದಾರೆ-ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സത്യത്തെ വധിക്കുക എന്നതാണ് ഇസ്രഈലിന്റെ ലക്ഷ്യം; ലബനീസ് മാധ്യമ പ്രവർത്തകരുടെ കൊലയിൽ അപലപിച്ച് അരാഗ്ചി

ടെഹ്‌റാൻ: ലബനീസ് മാധ്യമ പ്രവർത്തകരുടെ കൊലപാതകത്തിൽ അപലപിച്ച് ഇറാൻ വിദേശകാര്യ മന്ത്രി...

திமுக தேர்தல் அறிக்கை: 'TV, Fridgeக்கு ரூ. 8000 மதிப்பிலான கூப்பன், 10 லட்சம் வீடுகள்'- முழு லிஸ்ட்

திமுக வருகிற சட்டமன்றத் தேர்தலில் 164 தொகுதிகளில் போட்டியிடுகிறது. நேற்று, போட்டியிடப்...

KKR vs MI : ముంబై ఇండియన్స్ చారిత్రాత్మక విజయం.. 14 ఏళ్ల నిరీక్షణకు తెర.!

KKR vs MI : ముంబై ఇండియన్స్ జట్టు ఐపీఎల్ చరిత్రలో...

ಉತ್ತರ ಕರ್ನಾಟಕದ ಅಭಿವೃದ್ಧಿ: ಶಾಸಕ ಅರವಿಂದ ಬೆಲ್ಲದ್ ತಿರುಗೇಟು ನೀಡಿದ  ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,28,2026 (www.justkannada.in): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ...