31
March, 2026

A News 365Times Venture

31
Tuesday
March, 2026

A News 365Times Venture

ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ,

Date:

ಬಾಗಲಕೋಟೆ,ಮಾರ್ಚ್,30,2026 (www.justkannada.in):  ಬಿಜೆಪಿಯವರು ಕಳ್ಳೆತ್ತುಗಳು ಅವರಿಗೆ ಮತ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರದಲ್ಲಿ ತೊಡಗಿಕೊಂಡ ಸಿಎಣ ಸಿದ್ದರಾಮಯ್ಯ, ಉಳುಮೆ ಮಾಡುವ ಎತ್ತುಗಳು ಬೇಕು. ಕಳ್ಳೆತ್ತುಗಳ್ಳು  ಬೇಡ ಚರಂತಮಠ ಶಾಸಕರಾಗಿದ್ದ ವೇಳೆ ಮಾಡಿದ್ದು ಬರೂ ದುಡ್ಡು ಮಾತ್ರ. ಅಭಿವೃದ್ದಿ ಮಾಡಲಿಲ್ಲ.  ಈ ಹಿಂಧೆ ನಾವು 163 ಭರವಸೆ ನೀಡಿ 158 ಭರವಸೆ ಈಡೇರಿಸಿದ್ದವು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಹೇಳಿದರು.

ಉಳುಮೆ ಮಾಡದ ಕಳ್ಳೆತ್ತು ಬೇಡ ನಮಗೆ. ಬಿಜೆಪಿ ಕಳ್ಳೆತ್ತು. ಹೀಗಾಗಿ  ಬಹೆಪಿಗೆ ಓಟ್ ಹಾಕಬಾರದು ದಯಮಾಡಿ ಉಮೇಶ್ ಮೇಟಿಗೆ ಅಶೀರ್ವದ  ಮಾಡಿ ಗೆಲ್ಲಿಸಿ ನಾನು ಸಿಎಂ ಆಗಿ ಬಂದಿಲ್ಲ ಕಾರ್ಯಕರ್ತನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Bagalkote, BJP, thief, vote , CM Siddaramaiah,

 

The post ಬಿಜೆಪಿಯವರು ಕಳ್ಳೆತ್ತು: ಅವರಿಗೆ ವೋಟ್‍ ಹಾಕಬಾರದು- ಸಿಎಂ ಸಿದ್ಧರಾಮಯ್ಯ, appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തമിഴ്‌നാട് ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനുള്ള തെരഞ്ഞെടുപ്പ്; പോരാട്ടത്തിന് തുടക്കമിട്ട് ഉദയനിധി

കാഞ്ചീപുരം: ബി.ജെ.പിക്ക് മുമ്പില്‍ കീഴടങ്ങില്ല എന്ന് തെളിയിക്കാനും എ.ഐ.എ.ഡി.എം.കെ ജനറല്‍ സെക്രട്ടറി...

"எனக்கு கோவை வேறு கரூர் வேறு அல்ல; எனக்கு கோவையில் வாய்ப்பு தர காரணம்..!" – செந்தில் பாலாஜி

கோவை தெற்கு தொகுதியில் திமுக சார்பில் வேட்பாளராக அறிவிக்கப்பட்டுள்ளார் செந்தில் பாலாஜி....

RR vs CSK : రాజస్థాన్ రాయల్స్ ఘనవిజయం.. వైభవ్ సూర్యవంశీ ‘సిక్సర్ల’ సునామీ.!

రాజస్థాన్ రాయల్స్ తన ఐపీఎల్ 2026 ప్రయాణాన్ని ఘనంగా ప్రారంభించింది. చెన్నై...

ಶಾಸಕರಿಗೆ 3 IPL ಟಿಕೆಟ್ ಕೊಡಲು ಕೆಎಸ್ ಸಿಎ ಒಪ್ಪಿಗೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ,ಮಾರ್ಚ್,30,2026 (www.justkannada.in):  ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ  ಜನರಿಂದ...