3
April, 2026

A News 365Times Venture

3
Friday
April, 2026

A News 365Times Venture

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

Date:

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಆರ್.ಅಶೋಕ್,ಈ ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನ ಗೆಲ್ಲಿಸಬೇಕು.  ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಶ್ರೀಮಂತರಿಗೆ ಯಾರೂ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಅಂದ್ರೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪಗೆ ವೋಟ್ ಹಾಕಿ ಎಂದರ್ಥ ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡುತ್ತಿರುವುದು ಕೇಂದ್ರ ಸರ್ಕಾರ ಮಾತ್ರ.  2 ರೂ. ಚೀಲ ಕೊಡುತ್ತಿರುವುದು ಸಿದ್ದರಾಮಯ್ಯ ಸರ್ಕಾರ. ಸಾಮಾನ್ಯ ಕಾರ್ಯಕರ್ತನ ವಿರುದ್ದ ಇಡೀ ಸರ್ಕಾರವೇ ಬಂದಿದೆ.  ಅವೆರೆಲ್ಲರೂ ಬರಿಗೈಯಲ್ಲಿ ಬಂದಿಲ್ಲ. ಚೀಲದಲ್ಲಿ ಹಣ ತಂದಿದ್ದಾರೆ. ಒಂದೊಂದು ಬೂತ್ ನಲ್ಲಿ ಮೂವರು ಸಚಿವರು ಶಾಸಕರು ಇದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: CM Siddaramaiah, campaigning, BJP, R. Ashok

The post ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആംആദ്മി പാര്‍ട്ടി ദല്‍ഹിയില്‍ നടപ്പാക്കിയ പ്രകടന പത്രിക കോപ്പിയടിച്ചാണ് കേരളത്തില്‍ കോണ്‍ഗ്രസ് പ്രകടന പത്രിക പുറത്തിറക്കിയത്: എ.എ.പി സംസ്ഥാന പ്രസിഡന്റ്

തിരുവനന്തപുരം: ആംആദ്മി പാര്‍ട്ടിയെ കോപ്പിയടിച്ചാണ് കേരളത്തില്‍ കോണ്‍ഗ്രസ് പ്രകടന പത്രിക പുറത്തിറക്കിയതെന്ന...

HYD Terros Gardening Story: ఫుల్ ట్రెండ్‌లో టెర్రస్ గార్డెనింగ్ కల్చర్.. సిటీ జనాలు ఎందుకు ఇటు వైపు మళ్లుతున్నారు?

సిటీ లైఫ్ అనగానే గుర్తుకువచ్చేది ట్రాఫిక్, పొల్యూషన్.. అలాంటిది ఇప్పుడు సిటీలో పచ్చదనం...

ಮೈಸೂರು ಆಕಾಶವಾಣಿಯಲ್ಲಿ ಹಿಂದೂಸ್ತಾನಿ ಗಾಯನದ ಮುದ್ರಣ: ಏ.5ರಂದು ರಾಷ್ಟ್ರಾದ್ಯಂತ ಪ್ರಸಾರ

ಮೈಸೂರು,ಏಪ್ರಿಲ್,2,2026 (www.justkannada.in):  ಮೈಸೂರಿನ ಸಂಗೀತ ಪರಂಪರೆಗೆ ಹೊಸ ಮೆರುಗೆಂಬಂತೆ, ಇದೇ  ...