3
April, 2026

A News 365Times Venture

3
Friday
April, 2026

A News 365Times Venture

ಮೋದಿ, RSS ಬೈಯ್ಯುವುದನ್ನ ಪ್ರಿಯಾಂಕ್ ಖರ್ಗೆ ಸಾಧನೆ ಅಂದುಕೊಂಡಿದ್ದಾರೆ- ಸಂಸದ ಕಾಗೇರಿ ಕಿಡಿ

Date:

ಕಲಬುರಗಿ, ಏಪ್ರಿಲ್,3,2026 (www.justkannada.in):  ಪ್ರಧಾನಿ ಮೋದಿ ಮತ್ತು ಆರ್ ಎಸ್ ಎಸ್ ಅನ್ನು ಬೈಯ್ಯುವುದನ್ನೇ ಸಚಿವ ಪ್ರಿಯಾಂಕ್ ಖರ್ಗೆ ಸಾಧನೆ ಅಂದು ಕೊಂಡಿದ್ದಾರೆ. ಅದರಿಂದ ಪ್ರಿಯಾಂಕ್ ಖರ್ಗೆಗೆ ಯಶಸ್ಸು ಸಿಗುವುದಿಲ್ಲ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದರು.

ಇಂದು ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಿಯಾಂಖ್ ಖರ್ಗೆ ತಮ್ಮ ವ್ಯಕ್ತಿತ್ವವನ್ನು ಒಳ್ಳೇ ರೀತಿಯಲ್ಲಿ ಬೆಳೆಸಿಕೊಳ್ಳಲಿ. ಪ್ರಿಯಾಂಕ್ 3 ವರ್ಷದಲ್ಲಿ ಏನು ಸಾಧನೆ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ಒಂದೊಂದೇ ಹೇಳಲಿ.  ಬರೀ ವಿವಾದದ ಮಾತುಗಳನ್ನ ಆಡಬೇಡಿ  ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ?  ಮಾಫಿಯಾಗಳು ಕೆಲಸ ಮಾಡುತ್ತಿವೆ.  ಇಲ್ಲಿ ಪ್ರಿಯಾಂಕ್ ಖರ್ಗೆ ಮೊದಲು ಇವುಗಳನ್ನ ಸರಿಪಡಿಸಲಿ ಎಂದು ಗುಡುಗಿದರು.

ಸಿಎಂ ಡಿಸಿಎಂ ನಡುವಿನ ಕಚ್ಚಾದಿಂದ ರಾಜ್ಯ ದಿವಾಳಿಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಹೋರಾಟ ನಡೆಸಿದ್ದಾರೆ ಇಬ್ಬರ ಕಚ್ಚಾಟದಿಂದ ರಾಜ್ಯದ ಅಭಿವೃದ್ದಿ ಕೆಲಸ ಆಗುತ್ತಿಲ್ಲ. ಜನತೆ ಕಾಂಗ್ರೆಸ್ ಆಡಳಿತದಿಂದ ಭ್ರಮನಿರಸನ ಆಗಿದ್ದಾರೆ ಎಂದು ಹರಿಹಾಯ್ದರು.

Key words:  Priyank Kharge, Modi, RSS,  defeat, achievement, MP, Kageri

The post ಮೋದಿ, RSS ಬೈಯ್ಯುವುದನ್ನ ಪ್ರಿಯಾಂಕ್ ಖರ್ಗೆ ಸಾಧನೆ ಅಂದುಕೊಂಡಿದ್ದಾರೆ- ಸಂಸದ ಕಾಗೇರಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Russia offers: భారత్‌కు అండగా రష్యా.. ఇక గ్యాస్, ముడి చమురు కష్టాలు తీరినట్లే..

పశ్చిమాసియాలో యుద్ధం కారణంగా ప్రపంచవ్యాప్తంగా చమురు, గ్యాస్ సరఫరాకు ఆటంకాలు ఏర్పడుతున్న...

ബി1 പാലം തകര്‍ത്തതിന് മറുപടി നല്‍കുമെന്ന് ഇറാന്‍; യു.എ.ഇയിലെ ഷെയ്ഖ് സായിദ് പാലം ഉള്‍പ്പെടെ എട്ട് പാലങ്ങള്‍ ഹിറ്റ് ലിസ്റ്റില്‍

ടെഹ്‌റാന്‍: ഇറാനിലെ ഏറ്റവും ഉയരം കൂടിയതും നിര്‍മാണത്തിരിലിക്കുന്നതുമായ പാലം തകര്‍ത്ത യു.എസ്-ഇസ്രായേല്‍...

செல்வப்பெருந்தகை ஸ்ரீபெரும்புதூர்; ஜி.கே.எம் தமிழ்குமரன்.? – வெளியான காங்கிரஸ் வேட்பாளர் பட்டியல்

திமுக கூட்டணியில் காங்கிரஸுக்கு 28 தொகுதிகள் ஒதுக்கப்பட்டிருக்கிறது. இந்நிலையில் தேர்தலில் போட்டியிடும்...

AP Weather Alert: అలర్ట్.. 3 గంటల్లో ఈ జిల్లాల్లో పిడుగుల వర్షం..!

AP Weather Alert: ఆంధ్రప్రదేశ్ రాష్ట్రంలో పలు జిల్లాలకు అత్యవసర వాతావరణ...