5
April, 2026

A News 365Times Venture

5
Sunday
April, 2026

A News 365Times Venture

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ

Date:

ದಾವಣಗೆರೆ,ಏಪ್ರಿಲ್,4,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಷ್ಟಿಷ್ಟಲ್ಲ. ಹೀಗಾಗಿ ಬಿಜೆಪಿ ಜನರ ಬಳಿ ಮತ ಕೇಳುವ ನೈತಿಕತೆ ಇಲ್ಲ ಎಂದು ಕೃಷಿ ಸಚಿವ ಚಲುರಾಯಸ್ವಾಮಿ ವಾಗ್ದಾಳಿ ನಡೆಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ಗ್ಯಾರಂಟಿಯಿಂದ ಅಭಿವೃದ್ದಿ ಕುಂಠಿತ ಎಂಬುದೆಲ್ಲಾ ಸುಳ್ಳು. ಈವರೆಗೆ ಪ್ರತಿ ಶಾಸಕರಿಗೆ 80 ಕೋಟಿ ರೂ ಬಿಡುಗಡೆ ಮಾಡಲಾಗಿದೆ.   1.30 ಲಕ್ಷ ಕೋಟಿ ರೂ.  ನೇರವಾಗಿ ರಾಜ್ಯದ ಜನರ ಖಾತೆಗೆ ಹೋಗಿದೆ. ಮಧ್ಯವರ್ತಿಗಳ ಹಾವಳಿ ಇಲ್ಲ.  ಜನರ ಖಾತೆಗೆ ಜಮಾ ಆಗಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿದ ಅನ್ಯಾಯ ಅಷ್ಟಿಷ್ಟಲ್ಲ ಬೇರೆ ರಾಜ್ಯಕ್ಕೆ ಮಾಡದ ಅನ್ಯಾಯ ನಮಗೆ ಆಗಿದೆ. ತಮಿಳುನಾಡಿಗೆ ಮಾಡಿದ ಸಹಾಯ ನಮಗೆ ಮಾಡಿಲ್ಲ. ಈ ಕಾರಣಕ್ಕೆ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Key words: Injustice, BJP, no morals, votes, Minister, Chaluvarayaswamy

The post ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಜೆಪಿಯವರಿಗೆ ಸೋಲಿನ ಭಯ: ಗ್ಯಾರಂಟಿಗಳು ಸಾಮಾಜಿಕ ಬದ್ಧತೆ ಒದಗಿಸುವ ಹೂಡಿಕೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್, 4,2026 (www.justkannada.in):  ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ...

യഥാര്‍ത്ഥ പേര് ശശിധരന്‍ പി.കെ; ജനനതീയതിയിലും കൃത്രിമം കാട്ടി; പി.കെ. ശശിക്കെതിരെ എല്‍.ഡി.എഫ്

പാലക്കാട്: ഒറ്റപ്പാലത്തെ യു.ഡി.എഫ് സ്ഥാനാര്‍ത്ഥിയും മുന്‍ എം.എല്‍.എയുമായ പി.കെ. ശശിക്കെതിരെ ആരോപണങ്ങളുമായി...

''என்னுடைய நிலைப்பாட்டைத் தள்ளி வைக்கிறேன்; காட்டுமன்னார்கோவில் தொகுதியில் ஜோதிமணி போட்டி!': திருமா!

சட்டமன்ற தேர்தலில் போட்டியிடப் போகும், விடுதலை சிறுத்தைகள் கட்சியின் வேட்பாளர்களை கடந்த...

Off The Record: ఇంచార్జ్ కోసం పి.గన్నవరం టీడీపీ కేడర్ ఎదురు చూపులు

Off The Record: డాక్టర్ బీ ఆర్ అంబేద్కర్ కోనసీమ జిల్లాలో...