10
April, 2026

A News 365Times Venture

10
Friday
April, 2026

A News 365Times Venture

ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ದಾವಣಗೆರೆ,ಏಪ್ರಿಲ್,6,2026 (www.justkannda.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ , ಕಾಂಗ್ರೆಸ್ ಎರಡೂ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ನಡುವೆ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕಾಂಗ್ರೆಸ್ ನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕರೆ ಕೊಟ್ಟಿದ್ದಾರೆ.

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ  ಕರಿಯಪ್ಪ ಪರ ಪ್ರಚಾರ ನಡೆಸುತ್ತಾ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ  ಶಾಸಕಾರಾದರೆ ದಾವಣಗೆರೆ ಕಬ್ಜ ಮಾಡುತ್ತಾರೆ.  ಕಾಂಗ್ರೆಸ್ ಬಾಗಲಕೋಟೆಯಲ್ಲಿ ಅಹಿಂದ, ಇಲ್ಲಿ ಗೋವಿಂದ ಎಂದು ವ್ಯಂಗ್ಯವಾಡಿದರು.

ಆ ಹುಡುಗನಿಗೆ ಗೆಲ್ಲಲು ಕೊಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಕಾಂಗ್ರೆಸ್ ನವರಿಗೆ ಕರೆ ಕೊಡುತ್ತೇನೆ ಆ ಹುಡುಗನನ್ನ ಸೋಲಿಸಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Davanagere, By-election, Congress, Union Minister, Pralhad Joshi

The post ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ...

വനിതാ സംവരണ നിയമത്തിലെ യൂ ടേണ്‍; പ്രധാനമന്ത്രി രാജ്യത്തെ സ്ത്രീകളോട് മാപ്പ് പറയണം: കോണ്‍ഗ്രസ്

ന്യൂദല്‍ഹി: വനിതാ സംവരണ നിയമം നടപ്പിലാക്കുന്നതിലുള്ള മോദി സര്‍ക്കാരിന്റെ യൂ ടേണ്‍...

'என்னுடைய பணம் இல்லை' முதல் ராஜினாமா வரை: யஷ்வந்த் வர்மா 'கட்டுக்கட்டான' பண வழக்கு|Timeline

வீட்டில் கட்டுக்கட்டாக பணம் கண்டுபிடிக்கப்பட்ட குற்றச்சாட்டு எழுந்தும், ஓராண்டு கழித்து இன்று...

Samsung Smartphones: మళ్లీ ధరలు పెంచిన శాంసంగ్‌.. ఏ ఫోన్ ఎంత ధర పెరిగిందంటే..

భారత మార్కెట్లో శాంసంగ్ తన పాపులర్ గెలాక్సీ A మరియు F...