14
April, 2026

A News 365Times Venture

14
Tuesday
April, 2026

A News 365Times Venture

ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ

Date:

ವಯನಾಡು,ಏಪ್ರಿಲ್,7,2026 (www.justkannada.in): ಕೇರಳ–ಕರ್ನಾಟಕ ಅರಣ್ಯ ಪ್ರದೇಶದ ಮಧ್ಯೆ ಜಾರಿಯಲ್ಲಿರುವ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆರವುಗೊಳಿಸುವ ಕುರಿತು ಮಾರ್ಗಗಳನ್ನು ಹುಡುಕುವುದಾಗಿ ಕಾಂಗ್ರೆಸ್ ನಾಯಕಿ  ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು.

ಸುಲ್ತಾನ್ ಬತ್ತೇರಿಯಲ್ಲಿ ನಡೆದ ಕಾರ್ನರ್ ಸಭೆಯಲ್ಲಿ ಮಾತನಾಡಿದ ಅವರು, ಈ ನಿಷೇಧದಿಂದ ಜನಜೀವನ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯಗಳ ನಡುವಿನ ಸಮನ್ವಯದ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಅರಣ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ಅಗತ್ಯವಿದ್ದು, ಸ್ಥಳೀಯರ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದರು.

ರಾತ್ರಿ ಸಂಚಾರ ನಿಷೇಧ ತೆರವು ವಿಚಾರವು ದೀರ್ಘಕಾಲದಿಂದ ಜನರ ಬೇಡಿಕೆಯಾಗಿದ್ದು, ಇದೀಗ ಇದಕ್ಕೆ ರಾಜಕೀಯ ವೇದಿಕೆಯಲ್ಲಿ ಮತ್ತೆ ಚರ್ಚೆ ಜೋರಾಗಿದೆ.

Key words: Wayanad, kerala, Karnataka, night travel, Priyanka Gandhi

The post ರಾತ್ರಿ ಸಂಚಾರ ನಿಷೇಧ ತೆರವಿಗೆ ಮಾರ್ಗ- ಪ್ರಿಯಾಂಕಾ ಗಾಂಧಿ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിങ്ങള്‍ മുസ്‌ലിങ്ങളെ കന്നുകാലികളെ പോലെയാണ് പരിഗണിക്കുന്നത്; മമതയ്‌ക്കെതിരെ ഒവൈസി

കൊല്‍ക്കത്ത: പശ്ചിമബംഗാള്‍ മുഖ്യമന്ത്രി മമതാ ബാനര്‍ജിക്കെതിരെ രൂക്ഷ വിമര്‍ശനവുമായി എ.ഐ.എം.ഐ.എം അധ്യക്ഷന്‍...

Vikram : విక్రమ్ – శంకర్ మళ్ళీ కలుస్తున్నారు ఈసారి అదిరిపోయే కమర్షియల్ ప్లాన్!

2016లో వచ్చిన ఇంకొక్కడుతో విక్రమ్ , ఆనంద్ శంకర్ కాంబినేషన్ సూపర్...

ಮೈಸೂರು: ಮೂವರು ಸರಗಳ್ಳರ ಬಂಧನ: 125 ಗ್ರಾಂ ಚಿನ್ನಾಭರಣ ವಶಕ್ಕೆ

ಮೈಸೂರು,ಏಪ್ರಿಲ್,14,2026 (www.justkannada.in): ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ...