10
April, 2026

A News 365Times Venture

10
Friday
April, 2026

A News 365Times Venture

ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ

Date:

ಚಿಕ್ಕಮಗಳೂರು,ಏಪ್ರಿಲ್,10,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಕುಂಭದ್ರೋಣ ಪರ್ವತದ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ14 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಕೇರಳ ಮೂಲದ ಶ್ರೀನಂದಾ ಚಿಕ್ಕಮಗಳೂರಿನ ಮಾಣಿಕ್ಯಧಾರದ ಶೋಲಾ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7 ರಂದು ಕುಂಭದ್ರೋಣ ಪರ್ವತದ ಮಾಣಿಕ್ಯಧಾರಕ್ಕೆ ಕುಟುಂಬ ಸಮೇತ ಶ್ರೀನಂದಾ ಪ್ರವಾಸಕ್ಕೆ ಬಂದಿದ್ದಳು. ಅಂದೇ ಅಲ್ಲಿಂದ ನಾಪತ್ತೆಯಾಗಿದ್ದಳು.

ನಂತರ ಕುಟುಂಬ ಆತಂಕಕ್ಕೀಡಾಗಿತ್ತು. ನಂತರ  ಎಸ್ ಡಿಆರ್ ಎಫ್,  ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯ ನಡೆಸಿದ್ದು ಈ ವೇಳೆ ಮಾಣಿಕ್ಯಧಾರದ ಸುಮಾರು 2 ಸಾವಿರ ಅಡಿ ಕೆಳಗೆ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.

Key words: Missing, 14-year, old girl, found ,dead, Manikyadhara

The post ಪ್ರವಾಸಕ್ಕೆಂದು ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലീഗിന് ഉപമുഖ്യമന്ത്രി സ്ഥാനത്തിന് അര്‍ഹതയുണ്ട്; ഇപ്പോള്‍ അവകാശവാദമുന്നയിക്കില്ല: മുനവ്വറലി ശിഹാബ് തങ്ങള്‍

മലപ്പുറം: ഉപമുഖ്യമന്ത്രി സ്ഥാനത്തിന് മുസ്‌ലിം ലീഗിന് അര്‍ഹതയുണ്ടെന്ന് യൂത്ത് ലീഗ് സംസ്ഥാന...

சமாதானப் பேச்சுவார்த்தைக்குத் திரும்பிய ஈரான்: சீனா – பாகிஸ்தான் கூட்டணி சாதித்தது என்ன?

கடந்த 38 நாள்களாக ஈரான் மற்றும் அமெரிக்கா இடையே மிகக் கடுமையான...

MDA ನಿವೇಶನ ಹರಾಜು ;  ಬರೋಬ್ಬರಿ ₹156 ಕೋಟಿ ಆದಾಯ.

  ಮೈಸೂರು, ಏಪ್ರಿಲ್ 9: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ನಡೆಸಿದ...