11
April, 2026

A News 365Times Venture

11
Saturday
April, 2026

A News 365Times Venture

ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಏಪ್ರಿಲ್,10,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಎರಡು ವರ್ಷ ನಮ್ಮನ್ನು ಮಲಗಲು ಬಿಜೆಪಿಯವರು ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಶಿಗ್ಗಾಂವಿಗೂ ಬಾಗಲಕೋಟೆ ಕ್ಷೇತ್ರಕ್ಕೂ ಹೋಲಿಕೆ ಸಾಧ್ಯವಿಲ್ಲ. ಸ್ಟಡಿ  ಮಾಡಿದ ಮೇಲೆ ಏನು ಕೆಲಸ ಆಗಬೇಕೆಂಬುದು ಗೊತ್ತಾಯಿತು.  ಬಾಗಲಕೋಟೆ ಕ್ಷೇತ್ರ ಕಾಂಗ್ರೆಸ್ ಸೀಟ್. ಒಂದೇ ಒಂದು ಕ್ಷೇತ್ರ  ಸೋತರೂ ಬಿಜೆಪಿಗರು ಮಲಗಲು ಬಿಡಲ್ಲ.  ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ 2 ವರ್ಷ ನಮ್ಮನ್ನು ಮಲಗಲು ಬಿಡಲ್ಲ ನಾವೇ ಗೆದ್ದರೆ ಸ್ವತಂತ್ರವಾಗಿ ಆಡಳಿತ ಮಾಡಬಹುದು ಮತದಾರರನ್ನ ಸೆಳೆಯುವ ಯಾವುದೇ ಕಾರ್ಯಕ್ರಮ ಮಾಡುತ್ತಿಲ್ಲ ಮತದಾರರ ಬಳಿ ಹೋಗಬೇಕು ಅವರನ್ನು ಮನವೊಲಿಬೇಕು ಎಂದರು.

ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ. ಪಕ್ಷದಲ್ಲಿರುವ ಗೊಂದಲವನ್ನು ಹೈಕಮಾಂಡ್  ಇತ್ಯರ್ಥಪಡಿಸಲಿ ಸಚಿವ ಸಂಪುಟ ಪುನಾರಚನೆ ಮಾಡಬೇಕು. ಫಲಿತಾಂಶದ  ಬಗ್ಗೆ ಕಾಯುವ ಅಗತ್ಯವಿಲ್ಲ. ಈ  ಬಗ್ಗೆ ಗಮನ ಹರಿಸಬೇಕು ಸಚಿವ ಸಂಪುಟ ಪಕ್ಷದ ಅಧ್ಯಕ್ಷ,  ನಿಗಮ ಮಂಡಳಿ, ನೇಮಕಾತಿಗಳು ಸೇರಿ ಎಲ್ಲಾ ಗೊಂದಲಗಳನ್ನು ಹೈಕಮಾಂಡ್  ಇತ್ಯರ್ಥ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.

Key words: BJP, wins, both constituencies, Minister, Sathish Jarkiholi

The post ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വനിതാ സംവരണ ബിൽ ഭേദഗതി; പ്രതിപക്ഷ പാർട്ടികളുടെ യോഗം വിളിക്കാനൊരുങ്ങി കോൺഗ്രസ്

ന്യൂദൽഹി: വനിതാ സംവരണ ബിൽ ഭേദഗതിക്കെതിരെ പ്രതിപക്ഷ പാർട്ടികളുടെ യോഗം വിളിക്കാനൊരുങ്ങി...

”அரசு எங்களை கண்டு கொள்ளவில்லை”- தஞ்சாவூரில் ஸ்டாலினுக்கு கருப்பு கொடி காட்டி போராடிய விவசாயிகள்!

தஞ்சாவூர் மாவட்டம், பாபநாசம் அருகே திருமண்டகுடியில் திருஆருரான் சர்க்கரை ஆலை செயல்பட்டு...

Vaibhav Sooryavanshi: వైభవ్ బ్యాట్ చెక్ చేసిన ఆర్సీబీ ప్లేయర్ జితేష్ శర్మ!!

Vaibhav Sooryavanshi: శుక్రవారం రాయల్ ఛాలెంజర్స్ బెంగళూరు (RCB), రాజస్థాన్ రాయల్స్...

ಏ.16 ರಂದು ಸಚಿವ ಸಂಪುಟ ಸಭೆ ನಿಗದಿ: ಒಳಮೀಸಲಾತಿ ಚರ್ಚೆ ಸಾಧ್ಯತೆ

ಬೆಂಗಳೂರು,ಏಪ್ರಿಲ್,10,2026 (www.justkannada.in): ಏಪ್ರಿಲ್ 16 ರಂದು ರಾಜ್ಯ ಸಚಿವ ಸಂಪುಟ...