12
April, 2026

A News 365Times Venture

12
Sunday
April, 2026

A News 365Times Venture

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

Date:

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಷಡ್ಯಂತ್ರ ಆರೋಪ ಕೇಳಿ ಬಂದಿದ್ದು, ಚುನಾವಣೆ ಮುಗಿದ ಬೆನ್ನಲ್ಲೆ ಅಸಮಾಧಾನ ವ್ಯಕ್ತವಾಗಿದೆ.

ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೂಚನೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಅಬ್ದುಲ್ ಜಬ್ಬಾರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಬ್ದುಲ್ ಜಬ್ಬಾರ್ ರಾಜೀನಾಮೆ ಬಗ್ಗೆ  ಪರಿಶೀಲನೆ ನಡೆಸುತ್ತೇನೆ ಎಂದರು.

ತಮ್ಮದೇ ನಾಯಕರ ವಿರುದ್ದ ಅಲ್ಪಸಂಖ್ಯಾತ ಮುಖಂಡರ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್,  ಈಗ ನಾನು ಏನು ಮಾತನಾಡಲ್ಲ ನನಗೂ ಕೆಲ ರಿಪೋರ್ಟ್ ಬಂದಿದೆ. ಸ್ಥಳೀಯ ನಾಯಕರಿಂದಲೂ ಈ ಸಂಬಂಧ ವರದಿ ತರಿಸಿಕೊಳ್ಳುತ್ತೇನೆ.  ವರದಿ ಪಡೆದ ಬಳಿಕ ಮಾತನಾಡುತ್ತೇನೆ  ಎಂದರು.

Key words: Abdul Jabbar, resigns , KPCC minority unit president, DCM, DK  Shivakumar

The post KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കൊവിഡിനെ അതിജീവിച്ചതുപോലെ പശ്ചിമേഷ്യന്‍ പ്രതിസന്ധികളെയും ഇന്ത്യയ്ക്ക് നേരിടാനാകും: രാജ്‌നാഥ് സിങ്

ലഖ്നൗ: ലോകം നേരിടുന്ന ഏത് അടിയന്തര സാഹചര്യങ്ങളെയും നേരിടാന്‍ രാജ്യം പൂര്‍ണ...

கடுமையான காயங்கள்; காலை இழந்த மொஜ்தபா காமேனி? – வெளியான அதிர்ச்சி தகவல்!

அமெரிக்கா - இஸ்ரேல் நடத்திய வான்வழி தாக்குதலில் ஈரானின் உச்ச தலைவர்...

Story Board: మమత మరోసారి సీఎం అవుతారా..? బీజేపీ గెలుపు ఉట్టి కొడుతుందా?

బెంగాల్ ఎన్నికలు దేశం దృష్టిని ఆకర్షిస్తున్నాయి. నాలుగోసారి అధికారం కోసం మమత...

ಸಂಪುಟ ವಿಸ್ತರಣೆ  ಸಿಎಂ, ವರಿಷ್ಠರಿಗೆ ಬಿಟ್ಟಿದ್ದು : ಒತ್ತಾಯ ಮಾಡೋರು ಮಾಡ್ಲಿ- ಸಚಿವ ಶಿವಾನಂದ ಪಾಟೀಲ್

ಹಾವೇರಿ,ಏಪ್ರಿಲ್,11,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಮತ್ತು...