12
April, 2026

A News 365Times Venture

12
Sunday
April, 2026

A News 365Times Venture

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

Date:

ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ಇದು ಕೇವಲ ಗ್ರಾಮ ವಾಸ್ತವ್ಯ ಮಾತ್ರವಲ್ಲ. ರೈತರ ಸಮಸ್ಯೆ ಆಲಿಸಿ, ರೈತರಿಗೆ ಆರ್ಥಿಕ ನೆರವು ಕೊಡುವ ಕೆಲಸ ಮಾಡಿದ್ದಾರೆ ಎಂದರು.

ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಮಹಿಳೆಯರಿಗೆ ಮೊದಲು ಮೀಸಲಾತಿ ನೀಡಿದ್ದು ಕರ್ನಾಟಕ ಸರ್ಕಾರ.  ಲೀಲಾವತಿ ಆರ್ ಪ್ರಸಾದ್ ಮೊದಲ ಬಾರಿಗೆ ಸಚಿವರಾಗಿದ್ದರು.  ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲಾ ಪಕ್ಷಗಳು ಇದನ್ನು ಅಳವಡಿಸಿಕೊಳ್ಳಿಎಂದು ದೆಹಲಿಗೆ ಹೋಗಿ ಎಲ್ಲಾ ಪಕ್ಷಗಳಿಗೆ ಮನವಿ ಮಾಡಲಾಗಿತ್ತು.   ಅದರ ಫಲವಗಿ 1995-96 ಪ್ರಣಾಳಿಕೆಯಲ್ಲಿ ಮಹಿಳಾ ಮೀಸಲಾತಿ ಅಳವಡಿಕೆ ಮಾಡಲಾಗಿತ್ತು.  ಆಗ  ಅಟಲ್ ಬಿಹಾರಿ ವಾಜಪೇಯಿ ಅವರು 13 ದಿನ ಪ್ರಧಾನಿ ಆಗಿದ್ದರು ಅದಾದ ನಂತರ   ಪಕ್ಷಗಳ  ಒಕ್ಕೂಟದಿಂದ ಪ್ರಧಾನಿಯಾಗಿದ್ದೆ ಅಂದಿನ ಸ್ಪೀಕರ್ ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಮಾಡಿದರು. ಬಿಜೆಪಿಯ ಉಮಾಭಾರತಿ  ಉತ್ತರ ಪ್ರದೇಶದ ಸಿಎಂ ಆದರು. ಈಗ ಪ್ರಧಾನಿ ಮೋದಿ  ಮಹಿಳಾ ಮೀಸಳಾತಿ ಬಗ್ಗೆ ಚರ್ಚಿಸಲು ಮುಂದಾಗಿದ್ದಾರೆ.  ಈ ಬಗ್ಗೆ ಚರ್ಚೆಗೆ 3 ದಿನ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದರು.

Key words: JDS, HDK, model, country, Former PM, HD Deve Gowda

The post ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

24,400 മെട്രിക് ടണ്‍ എല്‍.പി.ജിയുമായി ജഗ് വിക്രം ഹോര്‍മുസ് കടന്നു; കൂടുതല്‍ കപ്പലുകള്‍ ഇന്ത്യയിലേക്ക്

ന്യൂദല്‍ഹി: പശ്ചിമേഷ്യയിലെ സംഘര്‍ഷങ്ങള്‍ക്കിടെ ആശ്വാസമായി കൂടുതല്‍ ഇന്ധനക്കപ്പലുകള്‍ ഇന്ത്യയിലേക്ക്. അമേരിക്കയും ഇറാനും...

`இரட்டை இலைக்கு வாக்களியுங்கள்' – பழைய நினைவில் பேசிய செங்கோட்டையன்; சட்டென சுதாரிப்பு!

தமிழக வெற்றிக் கழகத்தில் இணைந்து, அக்கட்சியின் கோபிசெட்டிபாளையம் தொகுதி வேட்பாளராக களமிறங்கியிருக்கிறார்...

Ayush Mhatre ‘రిటైర్డ్ ఔట్’.. CSK వ్యూహం వెనుక అసలు కారణం ఇదే..!

Ayush Mhatre Retired Out: చెన్నైలోని ఎంఏ చిదంబరం స్టేడియంలో జరిగిన...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ: ಪರಿಶೀಲಿಸುತ್ತೇನೆಂದ ಡಿಕೆಶಿ

ಬೆಂಗಳೂರು,ಏಪ್ರಿಲ್,11,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ...