15
April, 2026

A News 365Times Venture

15
Wednesday
April, 2026

A News 365Times Venture

ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

Date:

ಬೆಂಗಳೂರು,ಏಪ್ರಿಲ್,13,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು  ನವದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಕ್ಷದ ಶಾಸಕರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಎಲ್ಲಾ ಕಾಂಗ್ರೆಸ್ ಶಾಸಕರು ಪಕ್ಷದ ಶಿಸ್ತನ್ನ ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ ಎಂದು ಚಾಟಿ ಬೀಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, “ಪಕ್ಷದ ವತಿಯಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ ಎಂದರು.

Key words: Disciplinary action, unnecessary statements, DCM, D.K. Shivakumar, warns, MLAs

The post ಅನವಶ್ಯಕ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ- ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സമാധാനത്തിനായി നാലിന കരാര്‍; പശ്ചിമേഷ്യന്‍ രാജ്യങ്ങളുടെ പരമാധികാരം സംരക്ഷിക്കണം: ചൈന

ബെയ്ജിങ്: പശ്ചിമേഷ്യയിലേയും ഗള്‍ഫ് മേഖലയിലേയും മുഴുവന്‍ രാജ്യങ്ങളുടെയും പരമാധികാരവും സുരക്ഷയും പൂര്‍ണമായി...

Delimitation: "அமித்ஷாவின் பதிலை ரிலே பண்ணுவதற்கு இபிஎஸ் என்ன ஒலிபெருக்கியா?" – ப.சிதம்பரம் கேள்வி

கோவை தனியார் ஹோட்டலில் முன்னாள் மத்திய அமைச்சர் ப.சிதம்பரம் இன்று செய்தியாளர்களைச்...

Tollywood : టాలీవుడ్‌లో సంప్రదాయనీ.. బాలీవుడ్‌‌లో సుద్దపూసనీ రోల్స్ చేస్తున్న క్యూట్ బ్యూటీ

టాలీవుడ్‪లో స్ట్రాంగ్ ఉమెన్ క్యారెక్టర్స్ సెలక్ట్ చేసుకుంటూ తనకంటూ సెపరేట్ పాథ్...

ಆದಿಚುಂಚನಗಿರಿ ಮಠದ ಸೇವೆಗೆ ಮೆಚ್ಚುಗೆ: ಸ್ವದೇಶಿ ಆಹಾರ, ಸ್ವಚ್ಛತೆ , ಅರಣ್ಯ ರಕ್ಷಣೆಗೆ ಪ್ರಧಾನಿ ಮೋದಿ ಕರೆ

ಮಂಡ್ಯ,ಏಪ್ರಿಲ್,15,2026 (www.justkannada.in): ಆದಿಚುಂಚನಗಿರಿ ಮಠವು ಸಮಾಜಕ್ಕೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡುತ್ತಿದೆ....