19
May, 2026

A News 365Times Venture

19
Tuesday
May, 2026

A News 365Times Venture

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ

Date:

ದಾವಣಗೆರೆ,ಏಪ್ರಿಲ್,14,2026 (www.justkannada.in): ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಾಡಿದ ನಂತರವೂ ವಾಕ್ಸಮರ ಮುಂದುವರೆದಿದ್ದು ಸ್ವಾಮೀಜಿ ವಿರುದ್ದ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ  ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಮಠದ ಟ್ರಸ್ಟ್ ಸದಸ್ಯ ಚಂದ್ರ ಶೇಖರ ಪೂಜಾರ, ವಚನಾನಂದ ಸ್ವಾಮೀಜಿ ಮಸಾಜ್ ಪ್ರಿಯರಾಗಿದ್ದಾರೆ.  ಅನಾಥ ಮಕ್ಕಳ ಜೊತೆ ವಿಕೃತವಾಗಿ ನಡೆದುಕೊಂಡಿದ್ದಾರೆ. ವಚನಾನಂದ ಸ್ವಾಮೀಜಿ ವಿರುದ್ದ ಫೋಕ್ಸೋ ಕೇಸ್  ದಾಖಲಿಸಬೇಕಿತ್ತು ದಾಖಲಿಸಿದ್ದರೆ ಅವರ ಬಂಧನ ಆಗುತ್ತಿತ್ತು ಆದರ ನಾವು ಅ ಕೆಲಸ ಮಾಡಲಿಲ್ಲ ಎಂದಿದ್ದಾರೆ.

ಸ್ವಾಮೀಜಿ ಮಠ ಬಿಡಲ್ಲ  ಎಂಬ ಭಂಡತನ ಮಾಡಬಹುದು  ಅದರೆ ಹೇಗೆ  ಮಠದಿಂದ ಬಿಡುಗಡೆ ಮಾಡಬಹುದು  ಎಂದು ಗೊತ್ತಿದೆ ಎಂದು ಚಂದ್ರ ಶೇಖರ್ ಪೂಜಾರ ತಿಳಿಸಿದ್ದಾರೆ.

Key words:  POCSO case,  Vachanananda Swamiji , trust, member

The post ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒ.ബി.സി വിഭാഗങ്ങൾക്കുള്ള സംവരണം നിർത്തലാക്കി ബംഗാളിലെ ബി.ജെ.പി സർക്കാർ

കൊൽക്കത്ത: ഒ.ബി.സി വിഭാഗക്കാർക്കുള്ള സംവരണം നിർത്തലാക്കി ബംഗാളിൽ പുതുതായി അധികാരത്തിലേറിയ സുവേന്ദു...

ராகுல் காந்தி, பினராயி விஜயன் முன்னிலையில் வி.டி.சதீசன் கேரள முதல்வராக பதவியேற்பு Photo Album

ராகுல் காந்தி, பிரியங்கா காந்தி, பினராயி விஜயன் உள்ளிட்ட முக்கிய தலைவர்கள்...

Nalgonda: రక్తసంబంధానికే మాయని మచ్చ.. ఆస్తి కోసం ఎంత పని చేశారంటే..!

ఆస్తుల కోసం రక్త సంబంధీకులే పగవాళ్లుగా మారుతున్నారు. సొంత వారిని హత్య...