19
June, 2026

A News 365Times Venture

19
Friday
June, 2026

A News 365Times Venture

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

Date:

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ನವದೆಹಲಿ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ದೆಹಲಿಗೆ  ಹೋಗಿದ್ದಾರೆ. ಅದೇ ರೀತಿ ಐವರು ಹೊಸಬರಿಗೆ ಅವಕಾಶ ನೀಡಲಿ. ಹಿರಿಯ ಶಾಸಕರ ಜೊತೆಗೆ ರವಿಗಣಿಗ ಸೇರಿ ಐವರಿಗೆ ಅವಕಾಶ ನೀಡಲಿ ಹಳೇ ಬೇರು ಹೊಸ ಚಿಗುರು ಎನ್ನುವಂತೆ ಉತ್ತಮ ಆಡಳಿತ ನಡೆಬಸಬಹುದು ಎಂದು ತಿಳಿಸಿದರು.

ನನಗೆ ಸಚಿವ ಸ್ಥಾನ ಕೊಟ್ಟರೇ ಬೇಡ ಅನ್ನಲ್ಲ. ನಾನೇನು ಸನ್ಯಾಸಿಯಲ್ಲ. ಡಿಕೆ ಶಿವಕುಮಾರ್ ಕೂಡ ಸಿಎಂ ಆಗವೇಕು ಎನ್ನುವುದು ನಮ್ಮ ಆಸೆ. ಅದನ್ನೆಲ್ಲಾ ನಿರ್ಧಾರ ಮಾಡುವುದು ಹೈಕಮಾಂಡ್. ಪಕ್ಷಕ್ಕೆ ಮುಜುಗರ ಆಗಬಹುದೆಂದು ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿರಬಹುದು ಎಂದರು.

Key words: Congress MLA, Shivaganga Basavaraj, ministerial post

The post ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഭൂപരിഷ്‌കരണം 2.0’ ഭൂപരിഷ്‌കരണം ഇല്ലാതാക്കല്‍; ബജറ്റിലേത് പേരുമാറ്റിയ പദ്ധതികളും കേന്ദ്രനയം പകര്‍ത്തലും: പിണറായി

തിരുവനന്തപുരം: വി.ഡി സതീശന്‍ സര്‍ക്കാരിന്റെ ആദ്യ ബജറ്റിനെതിരെ വിമര്‍ശനവുമായി പ്രതിപക്ഷ നേതാവ്...

இடைத்தேர்தலுக்குத் தயாராகும் ஈரோடு, திருப்பூர்; மீண்டும் களமிறங்கும் அலுவலர்கள்!

ஈரோடு மாவட்டம், பெருந்துறை சட்டமன்றத் தொகுதியில் அ.தி.மு.க தரப்பில் போட்டியிட்டு வெற்றிபெற்ற...

IPL 2027: గంగూలీ మాస్టర్ ప్లాన్.. ఐపీఎల్ 2027లో ఆ జట్టుకు కోచ్‌గా యువరాజ్ సింగ్..

ఇండియన్ ప్రీమియర్ లీగ్ (IPL) 2027 సీజన్ కోసం ఢిల్లీ క్యాపిటల్స్...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ...